Tuesday, February 3, 2026
Tuesday, February 3, 2026

NDRF Team ಭೂಕುಸಿತ ಕುರಿತ ಅಣಕು ಪ್ರದರ್ಶನ ಯಶಸ್ವಿ

Date:

NDRF Team ಎನ್‌ಡಿಆರ್‌ಎಫ್ ತಂಡವು ಕಳೆದ ಒಂದು ವಾರದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ವಿಪತ್ತು ನಿರ್ವಹಣೆ ಕುರಿತು ಅರಿವು ಮೂಡಿಸುತ್ತಿದ್ದು ನ.19 ರಂದು ಹೊಸನಗರ ತಾಲ್ಲೂಕಿನಲ್ಲಿ ಭೂಕುಸಿತದ ಕುರಿತು ಅಣಕು ಪ್ರದರ್ಶನದ ಮೂಲಕ ಅರಿವು ಮೂಡಿಸಿತು.

ಈ ಕಾರ್ಯಕ್ರಮದಲ್ಲಿ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿಪತ್ತು ನಿರ್ವಹಣೆ ಅರಿವು ಕಾರ್ಯಕ್ರಮದ ಉಸ್ತವಾರಿಯನ್ನು ಶಾಂತಿಲಾಲ್ ಜಾಟಿಯಾ ಮತ್ತು ತಂಡ ನಿರ್ವಹಿಸುತ್ತಿದೆ.

NDRF Team ಶಾಂತಿಲಾಲ್ ಜಾಟಿಯಾ ಮತ್ತು ತಂಡ, ಹೊಸನಗರ ತಹಶೀಲ್ದಾರ್ ರಶ್ಮಿ, ವಿಪತ್ತು ನಿರ್ವಹಣಾ ತಜ್ಞ ಗೋಪಿನಾಥ ಹಾಗೂ ಶಾಲಾಡಳಿತ ಮಂಡಳಿಯವರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...