Saturday, December 6, 2025
Saturday, December 6, 2025

Kannada Sahitya Sammelana ೮೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಜನಪದ ಚೇತನ “ಗೊರುಚ” ಆಯ್ಕೆ

Date:

Kannada Sahitya Sammelana ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ, ಜಾನಪದ ವಿದ್ವಾಂಸ, ಗೊ.ರು.ಚೆನ್ನಬಸಪ್ಪ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಭವನದಲ್ಲಿ ರಾಜ್ಯಾಧ್ಯಕ್ಷ ಡಾ. ಮಹೇಶ್‌ ಜೋಶಿ ಅಧ್ಯಕ್ಷತೆಯಲ್ಲಿ ನವೆಂಬರ್‌ 20ರಂದು ಬುಧವಾರ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ ರು ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.

ಗೊರುಚ ಅವರ ಪತ್ನಿ ಮಲ್ಲಮ್ಮ ಗಿರಿಯಾಪುರದವರು.

Kannada Sahitya Sammelana ಗೊರುಚ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪಡೆದದ್ದು ಕಡೂರು ತಾಲ್ಲೂಕಿನ ಹಡಗಲು ಮತ್ತು ಬೀರೂರಿನಲ್ಲಿ. ಪತ್ನಿ ಮಲ್ಲಮ್ಮ ಅವರ ಊರು ಗಿರಿಯಾಪುರ ಗೊರುಚ ಪಾಲಿಗೆ ತವರೂರಿನಂತೆಯೇ ಆಯಿತು. ಗಿರಿಯಾಪುರದ ಶಿವಾದ್ವೈತ ಪ್ರಸಾರ ಕೇಂದ್ರ ಪ್ರತಿವರ್ಷ ನಡೆಸುವ ಶಿವಾನುಭವ ಗೋಷ್ಠಿಯ ಮುಖ್ಯ ಪ್ರವರ್ತಕರು ಗೊರುಚ. 96ವರ್ಷ ವಯಸ್ಸಿನ ಇವರು, ಕಳೆದ ಏಳು ದಶಕಗಳಿಂದ ಕೇಂದ್ರದಲ್ಲಿ ಸಕ್ರಿಯರಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...