Sunday, May 17, 2026
Sunday, May 17, 2026

Kannada Sahitya Sammelana ೮೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಜನಪದ ಚೇತನ “ಗೊರುಚ” ಆಯ್ಕೆ

Date:

Kannada Sahitya Sammelana ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ, ಜಾನಪದ ವಿದ್ವಾಂಸ, ಗೊ.ರು.ಚೆನ್ನಬಸಪ್ಪ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಭವನದಲ್ಲಿ ರಾಜ್ಯಾಧ್ಯಕ್ಷ ಡಾ. ಮಹೇಶ್‌ ಜೋಶಿ ಅಧ್ಯಕ್ಷತೆಯಲ್ಲಿ ನವೆಂಬರ್‌ 20ರಂದು ಬುಧವಾರ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ ರು ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.

ಗೊರುಚ ಅವರ ಪತ್ನಿ ಮಲ್ಲಮ್ಮ ಗಿರಿಯಾಪುರದವರು.

Kannada Sahitya Sammelana ಗೊರುಚ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪಡೆದದ್ದು ಕಡೂರು ತಾಲ್ಲೂಕಿನ ಹಡಗಲು ಮತ್ತು ಬೀರೂರಿನಲ್ಲಿ. ಪತ್ನಿ ಮಲ್ಲಮ್ಮ ಅವರ ಊರು ಗಿರಿಯಾಪುರ ಗೊರುಚ ಪಾಲಿಗೆ ತವರೂರಿನಂತೆಯೇ ಆಯಿತು. ಗಿರಿಯಾಪುರದ ಶಿವಾದ್ವೈತ ಪ್ರಸಾರ ಕೇಂದ್ರ ಪ್ರತಿವರ್ಷ ನಡೆಸುವ ಶಿವಾನುಭವ ಗೋಷ್ಠಿಯ ಮುಖ್ಯ ಪ್ರವರ್ತಕರು ಗೊರುಚ. 96ವರ್ಷ ವಯಸ್ಸಿನ ಇವರು, ಕಳೆದ ಏಳು ದಶಕಗಳಿಂದ ಕೇಂದ್ರದಲ್ಲಿ ಸಕ್ರಿಯರಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...