Saturday, December 6, 2025
Saturday, December 6, 2025

Mohare Hanumantharaya Award ಪ್ರಶಸ್ತಿ ಪುರಸ್ಕೃತ ಪತ್ರಕರ್ತ, ‘ಕ್ರಾಂತಿ ದೀಪ ‘ಮಂಜುನಾಥ್ ಅವರಿಗೆ ಸನ್ಮಾನ

Date:

Mohare Hanumantharaya Award ಪತ್ರಿಕೋದ್ಯಮದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಮೊಹರೆ ಹಣಮಂತರಾಯ ಪ್ರಶಸ್ತಿಗೆ ಭಾಜನರಾದ ಕ್ರಾಂತಿದೀಪ ಪತ್ರಿಕೆಯ ಸಂಪಾದಕರಾದ ಎನ್ ಮಂಜುನಾಥ್ ರವರನ್ನು ದೈಹಿಕ ಶಿಕ್ಷಣ ಶಿಕ್ಷಕರ ಸಮೂಹ ಸನ್ಮಾನಿಸಿತು.

ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕರುಗಳಾದ ರಾ.ಹ.ತಿಮ್ಮೇನಹಳ್ಳಿ, ಕೆ.ಜಿ.ಮಠಪತಿ ಲೋಕೇಶ್, ಯೋಗೀಶ್ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...