Thursday, August 13, 2026
Thursday, August 13, 2026

Mohare Hanumantharaya Award ಪ್ರಶಸ್ತಿ ಪುರಸ್ಕೃತ ಪತ್ರಕರ್ತ, ‘ಕ್ರಾಂತಿ ದೀಪ ‘ಮಂಜುನಾಥ್ ಅವರಿಗೆ ಸನ್ಮಾನ

Date:

Mohare Hanumantharaya Award ಪತ್ರಿಕೋದ್ಯಮದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಮೊಹರೆ ಹಣಮಂತರಾಯ ಪ್ರಶಸ್ತಿಗೆ ಭಾಜನರಾದ ಕ್ರಾಂತಿದೀಪ ಪತ್ರಿಕೆಯ ಸಂಪಾದಕರಾದ ಎನ್ ಮಂಜುನಾಥ್ ರವರನ್ನು ದೈಹಿಕ ಶಿಕ್ಷಣ ಶಿಕ್ಷಕರ ಸಮೂಹ ಸನ್ಮಾನಿಸಿತು.

ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕರುಗಳಾದ ರಾ.ಹ.ತಿಮ್ಮೇನಹಳ್ಳಿ, ಕೆ.ಜಿ.ಮಠಪತಿ ಲೋಕೇಶ್, ಯೋಗೀಶ್ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...