Thursday, September 17, 2026
Thursday, September 17, 2026

Karnataka Congress ರಾಜ್ಯ ವಿಧಾನಸಭಾ ಉಪಚುನಾವಣೆ ಫಲಿತಾಂಶ

Date:

Karnataka Congress ರಾಜ್ಯದಲ್ಲಿ ನಡೆದ ವಿಧಾನಸಭಾ ಉಪಚುನಾವಣೆಯಲ್ಲಿ ಸಂಡೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಅನ್ನಪೂರ್ಣ ತುಕಾರಾಮ್ ಅವರು ಜಯ ದಾಖಲಿಸಿದ್ದಾರೆ. ಗೆಲುವಿನ ಅಂತರ 9568 ಮತಗಳು. ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಂಸದರಾಗಿ ಆಯ್ಕೆಯಾಗುವ ಮುಂಚೆ ಶಾಸಕರಾಗಿ ಪ್ರತಿನಿಧಿಸಿದ್ದ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿನ್ ಪಟಾನ್ ಜಯ ಸಾಧಿಸಿದ್ದಾರೆ. ಗೆಲುವಿನ ಅಂತರ 13627 ಮತಗಳು.

Karnataka Congress ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಸೋಲು ಅನುಭವಿಸಿದ್ದಾರೆ. ಅತ್ಯಂತ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಗೆಲುವು ಸಾಧಿಸಿದ್ದಾರೆ. ಗೆಲುವಿನ ಅಂತರ 26929 ಮತಗಳು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲನ್ನು ಅನುಭವಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...