Sunday, December 14, 2025
Sunday, December 14, 2025

Maharashtra Election ‘ಮಹಾ’ ಚುನಾವಣೆ.ಮತ್ತೆ ತಲೆಯೆತ್ತಿದ ” ಮಹಾಯುತಿ” ಮಕಾಡೆ ಬಿದ್ದಅಘಾಡಿ

Date:

Maharashtra Election ದೇಶದ ಗಮನ ಸೆಳೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಬಿಜೆಪಿಗೆ ಭಾರೀ ಸಂತೋಷ ತಂದಿದೆ. ಶಿವಸೇನೆಯ ಇಬ್ಭಾಗ ಮತ್ತು ಸದ್ಯದ ರಾಜಕೀಯ ವಿದ್ಯಮಾನಗಳಿಂದ
“ಮಹಾ” ಚುನಾವಣೆ ದೊಡ್ಡ ಕುತೂಹಲ ಉಂಟುಮಾಡಿತ್ತು.
ಏಕನಾಥ ಶಿಂಧೆ ಅವರ” ಸಿಎಂ ಗಿರಿ”ಗೆ ಈ ಬಾರಿ ಮತದಾರ ಭಾರೀ ಮಣೆ ಹಾಕಿದ್ದಾನೆ. ಹಲವಾರು ಜನಪರ ಯೋಜನೆಗಳಿಂದ ಶಿಂಧೆ ಒಂದು ಕೈ ಮೇಲೆ ಇದ್ದರು. ಉದ್ಧವ್ ಠಾಕ್ರೆ ಅವರ ಚಂಚಲಿತ ನಿಲುವು, ಕಾಂಗ್ರೆಸ್, ಶರದ್ ಪವಾರ್ ಅವರ ಎನ್ ಸಿ ಪಿ‌ ಇವುಗಳ ನಡುವೆ ಭದ್ರ ಬೆಸುಗೆಯ ಕೊರತೆಯಿಂದ ಶಿಂಧೆ ಬಣದ ಶಿವಸೇನೆ ಮತ್ತು ಮೋದಿಯವರ ಮೋಡಿ ಮತ್ತೆ “ಲಕ್ “
ಸಿಗುವಂತೆ ಮಾಡಿದೆ.
Maharashtra Election ಈಗಾಗಲೇ 218 ಸ್ಥಾನ ಗಳಿಸಿ ನಿಚ್ವಳ ಬಹುಮತ ಪಡೆದ ಮಹಾಯುತಿ ಒಕ್ಕೂಟ ಮತ್ತೆ ಮಹಾರಾಷ್ಟ್ರದ ಗದ್ದುಗೆ ಹಿಡಿಯುವಲ್ಲಿ
ಸಫಲವಾಗಿದೆ. ಇನ್ನೂ ಎಣಿಕೆ ಪೂರ್ಣವಾಗಿಲ್ಲದಿದ್ದರೂ ಮತ ಎಣಿಕೆಯ
ಟ್ರೆಂಡ್ ನಲ್ಲಿ ಮಹಾಯುತಿಗೆ ಬಹುಮತ ಸಾಬೀತಾಗಿದೆ.ಬಹಳ ಭರವಸೆ ಇರಿಸಿಕೊಂಡಿದ್ಧ ಕಾಂಗ್ರೆಸ್ ಇರುವ ಮಹಾ ವಿಕಾಸ ಅಘಾಡಿ ಗೆ ಒಂದು ಥರ ಪಾರ್ಶ್ವವಾಯು ಬಡಿದಂತಾಗಿದೆ. ಅಭ್ಯರ್ಥಿಗಳ ಆಯ್ಕೆ, ಪರಸ್ಪರ ಸ್ಥಾನ ಹೊಂದಾಣಿಕೆ ಇವುಗಳಲ್ಲಿ ಮೀನಮೇಷ ಎಣಿಸಿದ್ದರ ಫಲ ಅಘಾಡಿಗೆ ಹಿನ್ನೆಡೆ ಎಂದು ಪರಿಣಿತರ ಲೆಕ್ಕಾಚಾರ. ಪೂರ್ಣ ಸ್ಥಾನಗಳ ಮಾಹಿತಿ ಇನ್ನೂ ಬಂದಿಲ್ಲ.
ಆದರೂ ಎಣಿಕೆ ಸುತ್ತು ಕಡಿಮೆಯಿರುವ ಹಿನ್ನೆಲೆಯಲ್ಲಿ ಮಹಾಯುತಿಗೆ ಜಯಭೇರಿ ಎನ್ನುವುದಕ್ಕೆ ಸಂದೇಹವಿಲ್ಲ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...