Monday, July 13, 2026
Monday, July 13, 2026

Rashtrotthana Sahitya  “ಅಜೇಯ” ಶ್ರೀನಿವಾಸನ್ ಅವರ ” ನನ್ನ ಕೃಷ್ಣ” ಪುಸ್ತಕ ಬಿಡುಗಡೆ

Date:

Rashtrotthana Sahitya  ಬೆಂಗಳೂರಿನ ರಾಷ್ಟ್ರೋತ್ಥಾನ ಸಾಹಿತ್ಯದ ವತಿಯಿಂದ ನ. 23ರಂದು ಅಜೇಯ ಪತ್ರಿಕೆ ಸಂಪಾದಕ ಎಂ. ಶ್ರೀನಿವಾಸನ್ ಅವರ ಹೊಸ ಪುಸ್ತಕ ‘ನನ್ನ ಕೃಷ್ಣ’ ಬಿಡುಗಡೆಯಾಯಿತು.

Rashtrotthana Sahitya  ಶತಾವಧಾನಿ ಡಾ.ಆರ್. ಗಣೇಶ್ ಅವರು ಪುಸ್ತಕವನ್ನು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಲೇಖಕರಾದ ದಿವಾಕರ ಹೆಗಡೆ, ಡಾ. ಹೆಚ್.ಆರ್. ವಿಶ್ವಾಸ, ಪ್ರೊ. ಎಂ.ಜಿ. ವೇದವ್ಯಾಸ್, ಹರಿ ರವಿಕುಮಾರ್ ಹಾಗೂ ಉತ್ಥಾನ ಪತ್ರಿಕೆಯ ಪ್ರಧಾನ ಸಂಪಾದಕ ಎಸ್.ಆರ್. ರಾಮಸ್ವಾಮಿ, ರಾಷ್ಟ್ರೋತ್ಥಾನ ಸಾಹಿತ್ಯದ ಪ್ರಮುಖರಾದ ವಿಘ್ನೇಶ್ವರ ಭಟ್ಟ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ

B. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ...

U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ

U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ...

Klive Special Article ಸಕಲ ವಿದ್ಯಾಸಂಪನ್ನ, ಮಹಾಮಹಿಮ ಶ್ರೀವಿಜಯೀಂದ್ರ ತೀರ್ಥರು. ...

ದಿನದ ಒಳ್ಳೆಯಮಾತು(ಯತಿಗಳ ಸ್ಮರಣೆ) ವಿಜಯೀಂದ್ರತೀರ್ಥ ಗುರುಸಾರ್ವಭೌಮರು Klive Special Article ಶ್ರೀವಿಜಯೀಂದ್ರತೀರ್ಥಗುರುಗಳು ಕಲಿಯುಗ ಕಲ್ಪತರು...