Thursday, September 17, 2026
Thursday, September 17, 2026

Dr. Ambedkar Parinirvana Day ಜಿಲ್ಲಾಡಳಿತದಿಂದ ಡಾ.ಅಂಬೇಡ್ಕರ್ ಪರಿ ನಿರ್ವಾಣ ದಿನಾಚರಣೆ

Date:

Dr. Ambedkar Parinirvana Day ಮಾನ್ಯ ಜಿಲ್ಲಾಧಿಕಾರಿಗಳ ಕೋರ್ಟ್ ಸಭಾಂಗಣದಲ್ಲಿ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣ ದಿನವನ್ನು ಪುಷ್ಪ ಅರ್ಪಿಸುವ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಎನ್ ಹೇಮಂತ್, ಸಮಾಜ ಕಲ್ಯಾಣಧಿಕಾರಿ ಮಲ್ಲೇಶಪ್ಪ, ಪರಿಶಿಷ್ಟ ಜಾತಿ ವರ್ಗಗಳ ಕಲ್ಯಾಣಧಿಕಾರಿ ಶ್ರೀನಿವಾಸ್, ಚಿನ್ನಯ್ಯ, ರುದ್ರಪ್ಪ, ಒಂಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...