Monday, February 2, 2026
Monday, February 2, 2026

Congress ಬಗರ್ ಹುಕುಂ ಸಾಗುವಳಿ ಸಮಿತಿಗೆ ಮಮತಾ ಶಾಸ್ತ್ರಿ ನೇಮಕ

Date:

Congress ಬಗರ್ ಹುಕುo ಸಾಗುವಳಿದಾರರ ಸಮಿತಿ ಸದಸ್ಯರಾಗಿ ಶ್ರೀಮತಿ ಮಮತಾ ಎನ್. ಶಾಸ್ತ್ರಿ ರವರನ್ನು ನೇಮಕ ಮಾಡಲಾಗಿದೆ.
ಸರ್ಕಾರದಿಂದ ನಾಮನಿರ್ದೇಶನ ಬಗರ್ ಹುಕುಂ ಸಮಿತಿಗೆ ಹಸೋಡಿ ಫಾರಂ ಗ್ರಾಮದ ಕಾಂಗ್ರೆಸ್ ಮುಖಂಡರಾದಂತಹ ನಟರಾಜ ಶಾಸ್ತ್ರಿ ರವರ ಪತ್ನಿ ಕಾಂಗ್ರೆಸ್ ಮುಖಂಡರಾದಂತ ಶ್ರೀಮತಿ ಮಮತಾ ಎನ್ ಶಾಸ್ತ್ರಿ ರವರನ್ನು ನೇಮಿಸಲಾಗಿದೆ. ನೇಮಕಾತಿಗೆ ಸಹಕರಿಸಿದಂತಹ ಶಿಕ್ಷಣ ಸಚಿವರಾದಂತಹ ಶ್ರೀಯುತ ಮಧು ಬಂಗಾರಪ್ಪ ನವರಿಗೆ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ Congress ನಿಕಟ್ಟ ಪೂರ್ವ ಅಭ್ಯರ್ಥಿಯಾದ ಡಾಕ್ಟರ್ ಶ್ರೀನಿವಾಸ್ ಕರಿಯಣ್ಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದಂತಹ ಆರ್ ಪ್ರಸನ್ನ ಕುಮಾರ್, ಎಲ್ ಡಿ ಬ್ಯಾಂಕ್ ಅಧ್ಯಕ್ಷರಾದಂತಹ ಶ್ರೀಯುತ ವಿಜಯಕುಮಾರ್ ರವರಿಗೆ ಅಭಿನಂದನೆಗಳು ಎಂದು ಪ್ರಕಟಣೆಯಲ್ಲಿ ಶ್ರೀಯುತ ನಟರಾಜ ರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...