Monday, August 3, 2026
Monday, August 3, 2026

Congress ಬಗರ್ ಹುಕುಂ ಸಾಗುವಳಿ ಸಮಿತಿಗೆ ಮಮತಾ ಶಾಸ್ತ್ರಿ ನೇಮಕ

Date:

Congress ಬಗರ್ ಹುಕುo ಸಾಗುವಳಿದಾರರ ಸಮಿತಿ ಸದಸ್ಯರಾಗಿ ಶ್ರೀಮತಿ ಮಮತಾ ಎನ್. ಶಾಸ್ತ್ರಿ ರವರನ್ನು ನೇಮಕ ಮಾಡಲಾಗಿದೆ.
ಸರ್ಕಾರದಿಂದ ನಾಮನಿರ್ದೇಶನ ಬಗರ್ ಹುಕುಂ ಸಮಿತಿಗೆ ಹಸೋಡಿ ಫಾರಂ ಗ್ರಾಮದ ಕಾಂಗ್ರೆಸ್ ಮುಖಂಡರಾದಂತಹ ನಟರಾಜ ಶಾಸ್ತ್ರಿ ರವರ ಪತ್ನಿ ಕಾಂಗ್ರೆಸ್ ಮುಖಂಡರಾದಂತ ಶ್ರೀಮತಿ ಮಮತಾ ಎನ್ ಶಾಸ್ತ್ರಿ ರವರನ್ನು ನೇಮಿಸಲಾಗಿದೆ. ನೇಮಕಾತಿಗೆ ಸಹಕರಿಸಿದಂತಹ ಶಿಕ್ಷಣ ಸಚಿವರಾದಂತಹ ಶ್ರೀಯುತ ಮಧು ಬಂಗಾರಪ್ಪ ನವರಿಗೆ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ Congress ನಿಕಟ್ಟ ಪೂರ್ವ ಅಭ್ಯರ್ಥಿಯಾದ ಡಾಕ್ಟರ್ ಶ್ರೀನಿವಾಸ್ ಕರಿಯಣ್ಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದಂತಹ ಆರ್ ಪ್ರಸನ್ನ ಕುಮಾರ್, ಎಲ್ ಡಿ ಬ್ಯಾಂಕ್ ಅಧ್ಯಕ್ಷರಾದಂತಹ ಶ್ರೀಯುತ ವಿಜಯಕುಮಾರ್ ರವರಿಗೆ ಅಭಿನಂದನೆಗಳು ಎಂದು ಪ್ರಕಟಣೆಯಲ್ಲಿ ಶ್ರೀಯುತ ನಟರಾಜ ರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...