Monday, April 21, 2025
Monday, April 21, 2025

CM Siddharamaiah ಬಳ್ಳಾರಿ ಆಸ್ಪತ್ರೆ ಪ್ರಕರಣ ಮೃತ ಬಾಣಂತಿಯರ ಕುಟುಂಬಗಳಿಗೆ ₹5 ಲಕ್ಷ ಪರಿಹಾರ- ಸಿದ್ಧರಾಮಯ್ಯ

Date:

CM Siddharamaiah ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿರುವ ಐವರು ಬಾಣಂತಿಯರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ನವೆಂಬರ್ 7ರಿಂದ 11ರ ಅವಧಿಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಗರ್ಭಿಣಿಯರ ಪೈಕಿ ಲಲಿತಮ್ಮ, ನಂದಿನಿ, ರೋಜಾ, ಮುಸ್ಕಾನ್ ಹಾಗೂ ಸುಮಯ್ಯ ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ರಚಿಸಿದ್ದ ತನಿಖಾ ತಂಡ, ‘ಸರಣಿ ಸಾವಿಗೆ ಸರಕಾರದಿಂದ ಸರಬರಾಜು ಮಾಡಿದ ಐವಿ ಫೂಯಿಡ್ ಕಾರಣ’ ಎಂದು ತನ್ನ ವರದಿಯಲ್ಲಿ ಉಲ್ಲೇಖಿಸಿತ್ತು. ಇದರಿಂದ ಎಚ್ಚೆತ್ತ ರಾಜ್ಯ ಸರಕಾರ ಪಶ್ಚಿಮ ಬಂಗಾ ಫಾರ್ಮಸ್ಯುಟಿಕಲ್ ಕಂಪನಿಯಿಂದ ಸರಬರಾಜು ಆಗಿದ್ದ ಐವಿ ಫೂಯಿಡ್ ಬಳಕೆ ಮಾಡದಂತೆ ನ.16 ರಂದು ಆದೇಶ ಹೊರಡಿಸಿತ್ತು.

CM Siddharamaiah ಜಿಲ್ಲೆಯ ಸಂಡೂರು ಪಟ್ಟಣದಲ್ಲಿ ಕಾಂಗ್ರೆಸ್‌ ನಿಂದ ಭಾನುವಾರ ಹಮ್ಮಿಕೊಂಡಿದ್ದ ಮತದಾರರ ಕೃತಜ್ಞತಾ ಸಮಾವೇಶದಲ್ಲಿ ಅವರು ಈ ಘೋಷಣೆ ಮಾಡಿದರು.

ಅಲ್ಲದೆ, ಮೃತ ಕುಟುಂಬಗಳಿಗೆ ತಲಾ 2ಲಕ್ಷ ರೂ. ಪರಿಹಾರ ಘೋಷಿಸಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Chidambara Mahaswami ಗುಬ್ಬಿ ಚಿದಂಬರಾಶ್ರಮದಲ್ಲಿಎಲೆಕ್ಟ್ರಿಷಿಯನ್ ವೃತ್ತಿ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Sri Chidambara Mahaswami ಶ್ರೀ ಶ್ರೀ ಚಿದಂಬರ ಮಹಾಸ್ವಾಮಿಗಳು ಶ್ರೀ ಚಿದಂಬರಾಶ್ರಮವನ್ನು...

CM Siddharamaih ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವ ಕಾರ್ಯ ನಡೆಯುತ್ತಿದೆ- ಸಿದ್ಧರಾಮಯ್ಯ

CM Siddharamaih ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ.ಈಗಾಗಲೇ...

DC Shivamogga ಪರೀಕ್ಷಾರ್ಥಿಯ ಜನಿವಾರ ತೆಗೆಸಿದ ಪ್ರಕರಣ, ಈರ್ವರು ಗೃಹ ರಕ್ಷಕ ದಳ ಸಿಬ್ಬಂದಿ ಅಮಾನತು-ಗುರುದತ್ತ‌ ಹೆಗಡೆ

DC Shivamogga ಶಿವಮೊಗ್ಗ ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ...

Mental health ಮಾನಸಿಕ ಸಮಸ್ಯೆಗಳು‌‌ ಮತ್ತು‌ ಸೂಕ್ತ ಪರಿಹಾರಗಳು ...

Mental health ಮಾನಸಿಕ ಖಾಯಿಲೆಗಳು ಯಾರಿಗಾದರೂ ಬರಬಹುದು : ಸೂಕ್ತ...