Sunday, December 14, 2025
Sunday, December 14, 2025

Shree Veeranjaneya Educatioal & Charitable Trust ಬಂಗಾರಮಕ್ಕಿಯಲ್ಲಿ ಡಿಸೆಂಬರ್ 14 & 15 ರಂದು ಶ್ರೀದತ್ತ ಜಯಂತ್ಯುತ್ಸವ

Date:

Shree Veeranjaneya Educatioal & Charitable Trust ಶ್ರೀ ವೀರಾಂಜನೇಯ ಧಾರ್ಮಿಕ ಹಾಗೂ ದತ್ತಿ ಸಂಸ್ಥೆ (ರಿ.) ಶ್ರೀ ಕ್ಷೇತ್ರ ಬಂಗಾರಮಕ್ಕಿ ಇದರ ಆಡಳಿತಕ್ಕೊಳಪಟ್ಟಿರುವ ಹೊನ್ನಾವರ ದುರ್ಗಾಕೇರಿಯ ಶ್ರೀ ದತ್ತ ಮಂದಿರದಲ್ಲಿ ಧರ್ಮಾಧಿಕಾರಿಗಳಾದ ಶ್ರೀ ಮಾರುತಿ ಗುರೂಜಿಯವರ ನೇತೃತ್ವದಲ್ಲಿ ಡಿ. 14ಮತ್ತು 15 ರಂದು ಶ್ರೀ ದತ್ತ ಜಯಂತ್ಯುತ್ಸವ ಆಯೋಜಿಸಲಾಗಿದೆ.

ಈ ಸಂದರ್ಭದಲ್ಲಿ ಡಿ. 14ರಂದು ಸಂಜೆ 06:30ಕ್ಕೆ ತೊಟ್ಟಿಲೋತ್ಸವ ಹಾಗೂ ಈ ಎರಡೂ ದಿನಗಳಂದು ಮಧ್ಯಾಹ್ನ 01:00 ಗಂಟೆಯಿಂದ ಮಹಾ ಪ್ರಸಾದ ವಿನಿಯೋಗ ನಡೆಯಲಿದೆ.

ಏ. 1,2 ಮಹಾ ಕುಂಭ
ಶ್ರೀ ಕ್ಷೇತ್ರದಲ್ಲಿ ಏ. 1ರಿಂದ 12 ರವರೆಗೆ ಶ್ರೀ ವೀರಾಂಜನೇಯ ದೇವರ ಜೀರ್ಣಾಷ್ಟಬಂಧ ಪ್ರತಿಷ್ಠೆ, ನೂತನ ಶಿಖರ ಸ್ವರ್ಣ ಕಳಶ,
ಸುಬ್ರಹ್ಮಣ್ಯ ನಾಗಬನ ಪೂಜೆ, ಚೌಡೇಶ್ವರಿ ಅಮ್ಮನವರು ಹಾಗೂ ಪರಿವಾರ ದೇವತೆಗಳ ಪ್ರತಿಷ್ಟಾಪನೆ, ಶ್ರೀ ಮಾರುತಿ ಗುರೂಜಿಯವರ ಪೀಠಾರೋಹಣ ರಜತ ಮಹೋತ್ಸವ, ಸಂಸ್ಕೃತಿ ಕುಂಭ – ಮಲೆನಾಡು ಉತ್ಸವ ಹಾಗೂ ಶ್ರೀ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.

  • Shree Veeranjaneya Educatioal & Charitable Trust ಪೂರ್ವಭಾವೀ ಸಭೆ
    ಈ ಎಲ್ಲಾ ಕಾರ್ಯಕ್ರಮಗಳ ಆಯೋಜನೆಯ ಕುರಿತಾಗಿ ಸಮಾಲೋಚಿಸಲು ಡಿ. 16 ರಿಂದ 17 ರವರೆಗೆ ನಿತ್ಯ ಬೆಳಿಗ್ಗೆ 9 :00 ರಿಂದ 11:30 ರ ವರೆಗೆ ಹಾಗೂ ಮಧ್ಯಾಹ್ನ 2:00 ರಿಂದ 4:00ರ ವರೆಗೆ ಹಾಗೂ ಡಿ. 20 ರಿಂದ 23 ಮಧ್ಯಾಹ್ನ 03:00 ರಿಂದ 5:00ರ ವರೆಗೆ ಹಾಗೂ ರಾತ್ರಿ 08:30 ರಿಂದ 10:00 ರ ವರೆಗೆ) ಭಕ್ತಾದಿಗಳ ಸಭೆ ಕರೆಯಲಾಗಿದೆ.

ಭಕ್ತಾದಿಗಳು ವೈಯಕ್ತಿಕವಾಗಿ ಅಥವಾ ತಮ್ಮ ಗ್ರಾಮ,ತಾಲೂಕು, ಜಿಲ್ಲೆಯ ತಂಡದೊಂದಿಗೆ ಆಗಮಿಸಿ, ಸೂಕ್ತ ಸಲಹೆ ಸೂಚನೆಗಳನ್ನು ನೀಡುವುದರ ಮೂಲಕ ದೇವಸ್ಥಾನದ ಅಭಿವೃದ್ಧಿ ಕಾರ್ಯಕ್ಕೆ ಕೈ ಜೋಡಿಸಿ, ಸಹಕರಿಸಬೇಕಾಗಿ ಶ್ರೀ ಕ್ಷೇತ್ರದ ಆಡಳಿತಾಧಿಕಾರಿಗಳು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...