Thursday, June 18, 2026
Thursday, June 18, 2026

Srinidhi Education Society ಪ್ರೌಢಶಾಲಾಮಕ್ಕಳಿಗೆ ಪುಸ್ತಕ ಬ್ಯಾಗ್ ಉಚಿತ ನೀಡಿದ ದಾನಿ ಶ್ರೀಮತಿ ಸುರಭಿ ಅವರಿಗೆ ಶಾಲೆಯಿಂದ ಅಭಿನಂದನೆ

Date:

Srinidhi Education Society ಶಿವಮೊಗ್ಗದ ರಾಜೇಂದ್ರ ನಗರದಲ್ಲಿರುವ ಪ್ರೌಢಶಾಲೆಯಲ್ಲಿ ಶ್ರೀಮತಿ ಸುರಭಿ ಸಾಪ್ಟ್ವೇರ್ ಇಂಜಿನಿಯರ್ ಬೆಂಗಳೂರು ಇವರ ವತಿಯಿಂದ 1000.00 ಮುಖ ಬೆಲೆಯ 111 ಶಾಲಾ ಬ್ಯಾಗ್‌ನ್ನು ಉಚಿತವಾಗಿ ವಿತರಿಸಲಾಯಿತು .

Srinidhi Education Society ಕಸದಿಂದ ರಸ ವಿಷಯದ ಕುರಿತು ಮಾಹಿತಿ ನೀಡಿದರು .ಈ ಕಾರ್ಯಕ್ರಮದಲ್ಲಿ ಶ್ರೀನಿಧಿ ಎಜುಕೇಶನ್ ಸೊಸೈಟಿ (ರಿ) ಶಿವಮೊಗ್ಗ ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ಡಾ|| ಕಡಿದಾಳ್ ಗೋಪಾಲ್ ರವರು , ಉಪಾಧ್ಯಕ್ಷರಾದ ಶ್ರೀಯುತ ಟಿ ಡಿ ಆರ್ ಶ್ರೀಕಂಠಯ್ಯ ರವರು , ಆಡಳಿತಾಧಿಕಾರಿಗಳು ಮತ್ತು ಮುಖ್ಯೋಪಾಧ್ಯಾಯರು , ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು. ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಯಾಗಿದ್ದು ಮತ್ತು ಶಾಲಾ ಬ್ಯಾಗ್‌ನ್ನು ನೀಡಿದ ಶ್ರೀಮತಿ ಸುರಭಿ ಇವರಿಗೆ ನಮ್ಮ ಸಂಸ್ಥೆಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಅಭಿನಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...