B.Y. Vijayendra ಪಂಚಮಸಾಲಿ ಮೀಸಲಾತಿ ಹೋರಾಟವನ್ನು ಮುಖ್ಯಮಂತ್ರಿಗಳ ಕುಮ್ಮಕ್ಕಿನಿಂದಲೇ ಹತ್ತಿಕ್ಕುವ ಕೆಲಸವಾಗಿದೆ. ಲಾಠಿ ಚಾರ್ಜ್, ಹಿಂಸೆಯ ಮೂಲಕ ಪಂಚಮಸಾಲಿ ಹೋರಾಟಗಾರರನ್ನು ಬೆದರಿಸಲು ಯತ್ನಿಸಿದ ಷಡ್ಯಂತ್ರ ಅಕ್ಷಮ್ಯ ಅಪರಾಧ. ಸಿದ್ದರಾಮಯ್ಯ ಅವರು ಈ ಕೂಡಲೇ ಕ್ಷಮೆಯಾಚಿಸಬೇಕು.
B.Y. Vijayendra ಸರ್ಕಾರ ಈ ಕೂಡಲೇ ಲಾಠಿ ಚಾರ್ಜ್ ನಡೆಸಿದ, ದರ್ಪದಿಂದ ಮೆರೆದ ಪೊಲೀಸರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸುತ್ತೇನೆ. ಸದನದಲ್ಲೂ ಈ ವಿಚಾರವನ್ನು ಪ್ರಸ್ತಾಪಿಸುತ್ತೇವೆ.
ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
