Monday, February 2, 2026
Monday, February 2, 2026

Akhila Bharatiya Parishad ಶಿವಮೊಗ್ಗ ಅಭಾಸಾಪ ಆಶ್ರಯದಲ್ಲಿ ಶ್ರೀನಿವಾಸನ್ಅವರ” ನನ್ನ ಕೃಷ್ಣ” ಕೃತಿ ಲೋಕಾರ್ಪಣೆ

Date:

Akhila Bharatiya Parishad ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಶಿವಮೊಗ್ಗ ಜಿಲ್ಲೆ ಮತ್ತು ಅಜೇಯ ಸಂಸ್ಕೃತಿ ಬಳಗ ಮತ್ತು ಸಹಚೇತನ ನಾಟ್ಯಾಲಯದ ಸಹಕಾರದೊಂದಿಗೆ ಡಿಸೆಂಬರ್ 15ರ ಭಾನುವಾರ ಸಂಜೆ 5:30ಕ್ಕೆ ವಾಸವಿ ಶಾಲೆಯ ಚಿಗುರು ಸಭಾಂಗಣದಲ್ಲಿ ಶ್ರಿ ಎಂ. ಶ್ರೀನಿವಾಸ್ ಅವರು ಬರೆದ ನನ್ನ ಕೃಷ್ಣ ಪುಸ್ತಕ ಬಿಡುಗಡೆ ಸಮಾರಂಭ ನಡೆಯಲಿದೆ.

ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್. ಚನ್ನಬಸಪ್ಪ ಅವರು ಪುಸ್ತಕ ಬಿಡುಗಡೆಯನ್ನು ನೆರವೇರಿಸಲಿದ್ದಾರೆ.
ಪುಸ್ತಕದ ಕುರಿತು ಖ್ಯಾತ ಲೇಖಕರಾದ ಡಾ. ಗಜಾನನ ಶರ್ಮ ಅವರು ಮಾತನಾಡಲಿದ್ದಾರೆ.

Akhila Bharatiya Parishad ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಶಿವಮೊಗ್ಗ ಶಾಖೆಯ ಅಧ್ಯಕ್ಷರಾದ ಡಾ. ಎನ್. ಸುಧೀಂದ್ರ ಅವರು ವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...