Wednesday, December 17, 2025
Wednesday, December 17, 2025

Akhila Bharatiya Parishad ಶಿವಮೊಗ್ಗ ಅಭಾಸಾಪ ಆಶ್ರಯದಲ್ಲಿ ಶ್ರೀನಿವಾಸನ್ಅವರ” ನನ್ನ ಕೃಷ್ಣ” ಕೃತಿ ಲೋಕಾರ್ಪಣೆ

Date:

Akhila Bharatiya Parishad ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಶಿವಮೊಗ್ಗ ಜಿಲ್ಲೆ ಮತ್ತು ಅಜೇಯ ಸಂಸ್ಕೃತಿ ಬಳಗ ಮತ್ತು ಸಹಚೇತನ ನಾಟ್ಯಾಲಯದ ಸಹಕಾರದೊಂದಿಗೆ ಡಿಸೆಂಬರ್ 15ರ ಭಾನುವಾರ ಸಂಜೆ 5:30ಕ್ಕೆ ವಾಸವಿ ಶಾಲೆಯ ಚಿಗುರು ಸಭಾಂಗಣದಲ್ಲಿ ಶ್ರಿ ಎಂ. ಶ್ರೀನಿವಾಸ್ ಅವರು ಬರೆದ ನನ್ನ ಕೃಷ್ಣ ಪುಸ್ತಕ ಬಿಡುಗಡೆ ಸಮಾರಂಭ ನಡೆಯಲಿದೆ.

ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್. ಚನ್ನಬಸಪ್ಪ ಅವರು ಪುಸ್ತಕ ಬಿಡುಗಡೆಯನ್ನು ನೆರವೇರಿಸಲಿದ್ದಾರೆ.
ಪುಸ್ತಕದ ಕುರಿತು ಖ್ಯಾತ ಲೇಖಕರಾದ ಡಾ. ಗಜಾನನ ಶರ್ಮ ಅವರು ಮಾತನಾಡಲಿದ್ದಾರೆ.

Akhila Bharatiya Parishad ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಶಿವಮೊಗ್ಗ ಶಾಖೆಯ ಅಧ್ಯಕ್ಷರಾದ ಡಾ. ಎನ್. ಸುಧೀಂದ್ರ ಅವರು ವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...