Thursday, June 18, 2026
Thursday, June 18, 2026

Akhila Bharatiya Parishad ಶಿವಮೊಗ್ಗ ಅಭಾಸಾಪ ಆಶ್ರಯದಲ್ಲಿ ಶ್ರೀನಿವಾಸನ್ಅವರ” ನನ್ನ ಕೃಷ್ಣ” ಕೃತಿ ಲೋಕಾರ್ಪಣೆ

Date:

Akhila Bharatiya Parishad ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಶಿವಮೊಗ್ಗ ಜಿಲ್ಲೆ ಮತ್ತು ಅಜೇಯ ಸಂಸ್ಕೃತಿ ಬಳಗ ಮತ್ತು ಸಹಚೇತನ ನಾಟ್ಯಾಲಯದ ಸಹಕಾರದೊಂದಿಗೆ ಡಿಸೆಂಬರ್ 15ರ ಭಾನುವಾರ ಸಂಜೆ 5:30ಕ್ಕೆ ವಾಸವಿ ಶಾಲೆಯ ಚಿಗುರು ಸಭಾಂಗಣದಲ್ಲಿ ಶ್ರಿ ಎಂ. ಶ್ರೀನಿವಾಸ್ ಅವರು ಬರೆದ ನನ್ನ ಕೃಷ್ಣ ಪುಸ್ತಕ ಬಿಡುಗಡೆ ಸಮಾರಂಭ ನಡೆಯಲಿದೆ.

ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್. ಚನ್ನಬಸಪ್ಪ ಅವರು ಪುಸ್ತಕ ಬಿಡುಗಡೆಯನ್ನು ನೆರವೇರಿಸಲಿದ್ದಾರೆ.
ಪುಸ್ತಕದ ಕುರಿತು ಖ್ಯಾತ ಲೇಖಕರಾದ ಡಾ. ಗಜಾನನ ಶರ್ಮ ಅವರು ಮಾತನಾಡಲಿದ್ದಾರೆ.

Akhila Bharatiya Parishad ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಶಿವಮೊಗ್ಗ ಶಾಖೆಯ ಅಧ್ಯಕ್ಷರಾದ ಡಾ. ಎನ್. ಸುಧೀಂದ್ರ ಅವರು ವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...