Thursday, September 17, 2026
Thursday, September 17, 2026

Akhila Bharatiya Parishad ಶಿವಮೊಗ್ಗ ಅಭಾಸಾಪ ಆಶ್ರಯದಲ್ಲಿ ಶ್ರೀನಿವಾಸನ್ಅವರ” ನನ್ನ ಕೃಷ್ಣ” ಕೃತಿ ಲೋಕಾರ್ಪಣೆ

Date:

Akhila Bharatiya Parishad ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಶಿವಮೊಗ್ಗ ಜಿಲ್ಲೆ ಮತ್ತು ಅಜೇಯ ಸಂಸ್ಕೃತಿ ಬಳಗ ಮತ್ತು ಸಹಚೇತನ ನಾಟ್ಯಾಲಯದ ಸಹಕಾರದೊಂದಿಗೆ ಡಿಸೆಂಬರ್ 15ರ ಭಾನುವಾರ ಸಂಜೆ 5:30ಕ್ಕೆ ವಾಸವಿ ಶಾಲೆಯ ಚಿಗುರು ಸಭಾಂಗಣದಲ್ಲಿ ಶ್ರಿ ಎಂ. ಶ್ರೀನಿವಾಸ್ ಅವರು ಬರೆದ ನನ್ನ ಕೃಷ್ಣ ಪುಸ್ತಕ ಬಿಡುಗಡೆ ಸಮಾರಂಭ ನಡೆಯಲಿದೆ.

ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್. ಚನ್ನಬಸಪ್ಪ ಅವರು ಪುಸ್ತಕ ಬಿಡುಗಡೆಯನ್ನು ನೆರವೇರಿಸಲಿದ್ದಾರೆ.
ಪುಸ್ತಕದ ಕುರಿತು ಖ್ಯಾತ ಲೇಖಕರಾದ ಡಾ. ಗಜಾನನ ಶರ್ಮ ಅವರು ಮಾತನಾಡಲಿದ್ದಾರೆ.

Akhila Bharatiya Parishad ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಶಿವಮೊಗ್ಗ ಶಾಖೆಯ ಅಧ್ಯಕ್ಷರಾದ ಡಾ. ಎನ್. ಸುಧೀಂದ್ರ ಅವರು ವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...