Sunday, August 2, 2026
Sunday, August 2, 2026

CM Siddharamaiah ಪಿಡಿಓ ಪರೀಕ್ಷೆ ಪ್ರಶ್ನೆಪತ್ರಿಕೆ ಹಗರಣ .ತನಿಖೆಗೆ ಉಪಸಮಿತಿ ರಚನೆ- ಸಿಎಂ ಸಿದ್ದರಾಮಯ್ಯ

Date:

CM Siddharamaiah ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಒ ಹುದ್ದೆಗಳ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದು, ಈ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ ಮತ್ತು ಪ್ರಶ್ನೆಪತ್ರಿಕೆ ವಿತರಿಸಲು ವಿಳಂಬವಾಗಿಲ್ಲ. ಈ ಪ್ರಕರಣದ ಸತ್ಯಾಸತ್ಯತೆ CM Siddharamaiah ತಿಳಿಯಲು ಈಗಾಗಲೇ ಆಯೋಗದಲ್ಲಿ ಉಪ ಸಮಿತಿಯನ್ನು ರಚಿಸಲಾಗಿದ್ದು, ವರದಿ ಸ್ವೀಕೃತವಾದ ನಂತರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...