Sunday, September 20, 2026
Sunday, September 20, 2026

Darshan Bail ಡಿ’ ಬಾಸ್ ಜೊತೆ ಪವಿತ್ರಾಗೌಡ ಸೇರಿದಂತೆ ಏಳು ಮಂದಿಗೆ ಜಾಮೀನು ಮಂಜೂರು

Date:

Darshan Bail ಈಗಾಗಲೇ ರೇಣುಕಾಸ್ವಾಮಿ ಕೊಲೆ ಪ್ರಕರಣ ವಿಚಾರಣೆ ಹೈಕೋರ್ಟಿನಲ್ಲಿ ನಡೆಯುತ್ತಿದೆ. ನಡುವೆ ಬೆನ್ನು ನೋವಿನ ಬಗ್ಗೆ ಆಪರೇಷನ್ ಸಂಬಂಧಿತ ಮನವಿ ಮೇರೆಗೆ ಆರುವಾರಗಳ ಬೈಲ್ ಸಿಕ್ಕಿತ್ತು. ಆದರೆ ನಟ ದರ್ಶನ್ ಆಪರೇಷನ್ ಗೆ ಒಳಗಾಗಿರಲಿಲ್ಲ. ಪೊಲೀಸ್ ಇಲಾಖೆ ಬೈಲ್ ರದ್ದು ಪಡಿಸಲು ಮೇಲ್ಮನವಿ ಸಲ್ಲಿಸಿತ್ತು.

ಈಗ ವೈದ್ಯಕೀಯ ಶಿಫಾರಸಿನ ಮೇರೆ ಅವರಿಗೆ ‌ಮತ್ತೆ ಬೈಲ್
ಸಿಕ್ಕಿದೆ.

Darshan Bail ದರ್ಶನ್, ಪವಿತ್ರ ಗೌಡ, ಅನು ಕುಮಾರ್ ಅಲಿಯಾಸ್ ಅನು, ಲಕ್ಷ್ಮಣ್ ಎಂ, ಜಗದೀಶ್,ನಾಗರಾಜು ಆರ್, ಪ್ರದೂಷ್ ಎಸ್ ರಾವ್, ಮತ್ತು ಅಲಿಯಾಸ್ ಜಗ್ಗ, ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳನ್ನು ವಿಚಾರಣೆ ನಡೆಸಿದೆ.ಹೈಕೋರ್ಟ್ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿಂದ ಆದೇಶ ಹೊರಬಿದ್ದಿದೆ.

ಗಮನಾರ್ಹವೆಂದರೆ ಇದು ಸಾಮಾನ್ಯ ಸ್ವರೂಪದ ಬೈಲ್ ಆಗಿದೆ. ಹಿಂದಿನ ಬೈಲ್ ನೀಡಿದ ಆದೇಶದಲ್ಲಿ ಆಪರೇಷನ್ ಗೋಸ್ಕರ ಆರುವಾರಗಳ ಷರತ್ತುಬದ್ಧ ಬೈಲ್ ನೀಡಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...