Sunday, August 2, 2026
Sunday, August 2, 2026

Sabarimala ಶಬರಿಮಲೆ ಯಾತ್ರಾರ್ಥಿಗಳಿಗೆ ಬೆಂಗಳೂರಿನಿಂದ ವೋಲ್ವೋ ಬಸ್ ಸೌಲಭ್ಯ- ಸಚಿವ ರಾಮಲಿಂಗಾರೆಡ್ಡಿ

Date:

Sabarimala ಶಬರಿಮಲೆ ಯಾತ್ರಾರ್ಥಿಗಳಿಗೆ ಶುಭ ಸುದ್ದಿ,
ಬೆಂಗಳೂರಿನಿಂದ ಶಬರಿಮಲೆಗೆ ವೋಲ್ವೋ ಬಸ್ ಸೌಲಭ್ಯ.

ವೋಲ್ವೋ ಪ್ರಯಾಣ ವಿವರ:
ಮಧ್ಯಾಹ್ನ 1:50ಕ್ಕೆ ಶಾಂತಿನಗರ ಬಸ್ ನಿಲ್ದಾಣದಿಂದ ಹೊರಟು ಸಂಜೆ 5:10ಕ್ಕೆ ಮೈಸೂರು ತಲುಪಿ ಮರುದಿನ ಬೆಳಿಗ್ಗೆ 6:45ಕ್ಕೆ ನಿಲಕ್ಕಲ್ ತಲುಪಲಿದೆ.

Sabarimala ಅದೇ ದಿನ ಸಂಜೆ 6:00 ಗಂಟೆಗೆ ಬಸ್ ನಿಲಕ್ಕಲ್ ನಿಂದ ಹೊರಟು ಮರುದಿನ ಬೆಳಿಗ್ಗೆ 10:00 ಗಂಟೆಗೆ ಮೆಜೆಸ್ಟಿಕ್ ತಲುಪಲಿದೆ.

ಹೋಗುವಾಗ ಪಂಪಾದಲ್ಲಿ ಇಳಿಯುವ ಅವಕಾಶವನ್ನು ಸಹ ನೀಡಲಾಗಿದೆ.

ಭಕ್ತಾದಿಗಳು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕು‌ ಎಂದು ರಾಜ್ಯ ಸರ್ಕಾರದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ‌
ಶಬರಿಮಲೆ ಯಾತ್ರಾರ್ಥಿಗಳಲ್ಲಿ ವಿನಂತಿ ಮಾಡಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...