Sagara news ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ (ರಿ,) ಸಾಗರ, ಎಲ್ ಬಿ ಮತ್ತು ಎಸ್ ಬಿ ಎಸ್ ಕಾಲೇಜು ಸಾಗರ,ನೀನಾಸಂ ಪ್ರತಿಷ್ಠಾನ ಹೆಗ್ಗೋಡು. ಇವರ ಸಹಯೋಗದೊಂದಿಗೆ ಎರಡು ದಿನಗಳ ಕಾಲ ಕಲಾನುಸಂಧಾನ ಶಿಬಿರ ಯಶಸ್ವಿಯಾಗಿ ನಡೆಯಿತು. ನಮ್ಮ ಕಾಲೇಜಿನ ವಿದ್ಯಾರ್ಥಿಗಳನ್ನ ಒಳಗೊಂಡಂತೆ ಬೇರೆ ಬೇರೆ ಕಾಲೇಜುಗಳ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದ್ದರು.
Sagara news ಸಾಗರದಲ್ಲಿ ಕಲಾನುಸಂಧಾನ ಶಿಬಿರ ಯಶಸ್ವಿ
Date: