Saturday, August 29, 2026
Saturday, August 29, 2026

New Book Releases ಕೃಷ್ಣನನ್ನ ಮಹತ್ವದ ವ್ಯಕ್ತಿಯಾಗಿ ಪರಿಭಾವಿಸಿ ಕೃತಿ ಬಂದಿದೆ- ಡಾ.ಗಜಾನನ ಶರ್ಮ

Date:

New Book Releases ಶಿವಮೊಗ್ಗ ಶಾಸಕ ಎಸ್.ಎನ್. ಚೆನ್ನಬಸಪ್ಪ ಅವರು ಡಿ. 15ರ ನಿನ್ನೆ ಸಂಜೆ ವಾಸವಿ ಶಾಲೆ ಆವರಣದ ಚಿಗುರು ಸಭಾಂಗಣದಲ್ಲಿ ಪತ್ರಕರ್ತ ಎಂ. ಶ್ರೀನಿವಾಸನ್ ರಚಿಸಿರುವ “ನನ್ನ ಕೃಷ್ಣ” ಕೃತಿಯನ್ನು ಬಿಡುಗಡೆಗೊಳಿಸಿದರು.

ಕೃತಿಯ ಬಗ್ಗೆ ಮಾತನಾಡಿದ ಖ್ಯಾತ ಲೇಖಕ ಡಾ. ಗಜಾನನ ಶರ್ಮ, ಲೇಖಕರು ಕೃಷ್ಣನನ್ನು ಅತ್ಯಂತ ಮಹತ್ವದ ವ್ಯಕ್ತಿಯನ್ನಾಗಿ ಪರಿಭಾವಿಸಿ ಪುಸ್ತಕವನ್ನು ರಚಿಸಿದ್ದಾರೆ ಎಂದರು.

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಎನ್. ಸುಧೀಂದ್ರ ಅಧ್ಯಕ್ಷತೆ ವಹಿಸಿ ” ಪತ್ರಕರ್ತರಾಗಿ ಮಹಾಭಾರತದ ಕೃಷ್ಣನನ್ನ ವಿವರಿಸುವ ಎಂ.ಶ್ರೀನಿವಾಸನ್ ಅವರ ಬರವಣಿಗೆ ಕೌಶಲವು ಹೊಸದೃಷ್ಟಿಕೋನ ಹೊಂದಿದೆ ಎಂದರು

New Book Releases “ನನ್ನ ಕೃಷ್ಣ” ಕೃತಿಯ ಲೇಖಕ ಎಂ. ಶ್ರೀನಿವಾಸನ್ ಉಪಸ್ಥಿತರಿದ್ದರು.

ಅಜೇಯ ಸಂಸ್ಕೃತಿ ಬಳಗ ಹಾಗೂ ಸಹಚೇತನ ನಾಟ್ಯಾಲಯ ಇವುಗಳ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ನೂರಾರು ಮಂದಿ ಸಾಹಿತ್ಯಪ್ರಿಯರು ಪಾಲ್ಗೊಂಡಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಶಿವಮೊಗ್ಗದಿಂದ ಆಂಧ್ರದ ಮಚಿಲಿಪಟ್ಣಂ ಗೆ ವಿಶೇಷ ರೈಲು – ಸಂಸದ ಬಿ.ವೈ‌ರಾಘವೇಂದ್ರ

B.Y. Raghavendra ಶಿವಮೊಗ್ಗ ಜನತೆಗೆ ಮತ್ತೊಂದು ವಿಶೇಷ ಸಿಹಿಸುದ್ದಿ ದೊರೆತಿದ್ದು, ಆಂಧ್ರ...

B.Y. Raghavendra ಕಸ್ತೂರಿ ರಂಗನ್ ವರದಿ ಕರಡು ಜಾರಿ ಬಗ್ಗೆ ಪಕ್ಷದ ಸಭೆಯಲ್ಲಿ ಸುದೀರ್ಘ ಚರ್ಚೆ- ಬಿ.ವೈ.ರಾಘವೇಂದ್ರ

B.Y. Raghavendra ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ...

Klive Special Article ಕರೆದರೆ ಬರಬಾರದೆ?ಶ್ರೀರಾಯರ ಆರಾಧನಾ ವಿಶೇಷ ಲೇಖನ.ಕರ್ತೃ: ಎನ್.ಜಯಭೀಮ ಜೊಯ್ಸ್, ಶಿವಮೊಗ್ಗ.

Klive Special Article “ಕರೆದರೆ ಬರಬಾರದೇ ಗುರು ರಾಘವೇಂದ್ರ/ವರ ಮಂತ್ರಾಲಯ ಪುರ...