Monday, December 15, 2025
Monday, December 15, 2025

Akashvani Bhadravati ಸಾರ್ವಜನಿಕ ಸ್ಥಳಗಳಲ್ಲಿ ಪ್ರವಾಸಿತಾಣಗಳ ಚಿತ್ರ ಪ್ರದರ್ಶನ. ಪ್ರವಾಸೋದ್ಯಮಕ್ಕೆ ಬೆಂಬಲ- ಎನ್.ಹೇಮಂತ್

Date:

Akashvani Bhadravati ಆಕಾಶವಾಣಿ ಭದ್ರಾವತಿ 60ನೇ ವರ್ಷದ ವಜ್ರ ಮಹೋತ್ಸವ ವರ್ಷಾಚರಣೆ ಸಂದರ್ಭದಲ್ಲಿ ಆಕಾಶವಾಣಿಯಲ್ಲಿ ಸಿದ್ದಪಡಿಸಿದ ಶಿವಮೊಗ್ಗ ಜಿಲ್ಲೆಯ ಪ್ರಸಿದ್ದ ಪ್ರವಾಸಿತಾಣದ ಗೋಡೆಚಿತ್ರವನ್ನು ಶಿವಮೊಗ್ಗ ಜಿಲ್ಲೆಯ ಪ್ರಭಾರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾಪಂಚಾಯತಿಯ ಮುಖ್ಯಕಾರ್ಯನಿರ್ಹಣಾಧಿಕಾರಿಗಳಾದ ಹೇಮಂತ್.ಎನ್ ಅವರು ರಿಬ್ಬನ್ ಕಟ್ ಮಾಡುವ ಮುಖಾಂತರ ಉದ್ಘಾಟಿಸಿದರು.

ಈ ಸಮಯದಲ್ಲಿ ಆಕಾಶವಾಣಿ ಭದ್ರಾವತಿಯ ಕಾರ್ಯಕ್ರಮ ಮುಖ್ಯಸ್ಥರಾದ ಎಸ್.ಆರ್.ಭಟ್ಟ್, ಕಾರ್ಯಕಮ ಅಧಿಕಾರಿ ಎಸ್.ಎಲ್.ರಮೇಶ್‌ಪ್ರಸಾದ್ ಹಾಗೂ ತಾಂತ್ರಿಕವಿಭಾಗ ಮತ್ತು ಆಡಳಿತ ವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು. ಈ ಸಮಯದಲ್ಲಿ ಹೇಮಂತ್ ರವರು ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಚಿತ್ರಗಳನ್ನು ಹಾಕುವದರಿಂದ ಪ್ರವಾಸೋದ್ಯಮದ ಬೆಳವಣಿಗೆ ಸಾದ್ಯ ಎಂದರು.

Akashvani Bhadravati ಕಾರ್ಯಕ್ರಮ ಮುಖ್ಯಸ್ಥರಾದ ಎಸ್.ಆರ್.ಭಟ್ ಅವರು ಆಕಾಶವಾಣಿ ೬೦ರ ಸಂಭ್ರಮದಲ್ಲಿ ಇಂತಹ ಚಟುವಟಿಕೆ ಮಾಡುತ್ತಿರುವದರಿಂದ ಸಾರ್ವಜನಿಕರಿಗೆ ಕಚೇರಿ ಭೇಟಿಯ ಸಮಯದಲ್ಲಿ ಜಿಲ್ಲೆಯ ಪ್ರವಾಸಿತಾಣದ ಪರಿಚಯವೂ ಸಾದ್ಯವಾಗುತ್ತದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...