Tuesday, May 5, 2026
Tuesday, May 5, 2026

Legislative Council ಸಿ.ಟಿ.ರವಿ ಪ್ರಕರಣ. ಹಕ್ಕುಚ್ಯುತಿ ಆಗಿದೆ. ಶಾಸಕರಾದ ಅರುಣ್ & ರವಿಕುಮಾರ್ ಅವರಿಂದ ಸಭಾಪತಿಗೆ ದೂರು ಸಲ್ಲಿಕೆ

Date:

Legislative Council ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನದ ಕೊನೆಯ ದಿನದಂದು ಕಲಾಪದ ನಂತರದ ನಡೆದ ಘಟನೆಗಳು ವಿಧಾನಪರಿಷತ್ತು ಶಾಸಕರುಗಳಾದ ಮಾನ್ಯ ಸಿ.ಟಿ ರವಿರವರ ಮತ್ತು ಭಾಜಪದ ವಿಧಾನ ಪರಿಷತ್ ಶಾಸಕರುಗಳ ಹಕ್ಕುಚ್ಯುತಿ ಆಗಿದೆ ಎಂದು ಮಾನ್ಯ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್.ಅರುಣ್ ರವರು ಹಾಗೂ ಪರಿಷತ್ತಿನ ಶಾಸಕರಾದ ಎನ್. ರವಿಕುಮಾರ್ ರವರು ಹುಬ್ಬಳ್ಳಿಯಲ್ಲಿರುವ ನಿವಾಸದಲ್ಲಿ ವಿಧಾನ ಪರಿಷತ್ತಿನ ಸನ್ಮಾನ್ಯ ಸಭಾಪತಿಗಳನ್ನ ಭೇಟಿ ಮಾಡಿ ದೂರು ನೀಡಿ, ಪ್ರಕರಣದ ಬಗ್ಗೆ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಶಾಸಕರಿಗೆ ಆಗಿರುವ ಹಕ್ಕುಚ್ಯುತಿಗೆ ನ್ಯಾಯ ದೊರಕಿಸಬೇಕೆಂದು ಕೋರಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...