Friday, December 5, 2025
Friday, December 5, 2025

Akhila Bharatiya Kannada Sahitya Sammelana ಸಾಹಿತ್ಯ ಸಮ್ಮೇಳನಕ್ಕೆ ಇಷ್ಟೊಂದು ಜನ ಸೇರುವುದು ಅಪರೂಪ. ಸಮ್ಮೇಳನಾಧ್ಯಕ್ಷ ಡಾ.ಗೊರುಚ ಪ್ರಶಂಸೆ

Date:

Akhila Bharatiya Kannada Sahitya Sammelana 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಮ್ಮೇಳನಾಧ್ಯಕ್ಷರು ಸಾಹಿತ್ಯ, ಸಂಸ್ಕೃತಿ ಸಂಬಂಧ ಸಮಾಜಕ್ಕೆ ದೊರೆತರೆ ವಿಶೇಷ ಪರಿಣಾಮ ಬೀರುತ್ತದೆ.

ಇಲ್ಲಿ ಬಹಳ ಸುಗಮವಾಗಿ ಸಮ್ಮೇಳನ ಜರುಗಿದೆ. ಸಾಹಿತ್ಯ ಕಾರ್ಯಕ್ರಮಕ್ಕೆ ಇಷ್ಟೊಂದು ಜನ ಸೇರುವುದು ಅಪರೂಪ ಎಂದು ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಶ್ರೀ ಗೊ.ರು.ಚನ್ನಬಸಪ್ಪ.
ತಮ್ಮ ಮೆಚ್ಚುಗೆ ನುಡಿಯಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...