Tuesday, May 26, 2026
Tuesday, May 26, 2026

Madhu Bangarappa ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸ್ಮರಣೆಯ ಕಾರ್ಯಕ್ರಮಕ್ಕೆ ಪೂವಭಾವಿ ಸಿದ್ಧತೆ

Date:

ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪನವರು ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಸಂಬಂಧ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ, ಕಾರ್ಯಕ್ರಮದ ಸಿದ್ಧತೆಗಳ ಕುರಿತು ಚರ್ಚಿಸಿದರು.

Madhu Bangarappa ಬಳಿಕ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ “ಗಾಂಧೀ ಭಾರತ” ಶತಮಾನೋತ್ಸವ ಆಚರಣೆ ಅಂಗವಾಗಿ “2025 ನೇ ನೂತನ ವರ್ಷದ ಕ್ಯಾಲೆಂಡರ್ ಹಾಗೂ ಡೈರಿ”ಯನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ಸೇರಿದಂತೆ ಅನೇಕ ಸಚಿವರುಗಳೊಂದಿಗೆ ಬಿಡುಗಡೆಗೊಳಿಸಲಾಯಿತು.

ಸಚಿವ ಸಂಪುಟ ಸದಸ್ಯರುಗಳಾದ ಶ್ರೀ ಡಾ.ಜಿ ಪರಮೇಶ್ವರ್, ಶ್ರೀ ಹೆಚ್.ಕೆ ಪಾಟೀಲ್, ಶ್ರೀ ಕೆ.ಜೆ ಜಾರ್ಜ್, ಶ್ರೀ ಪ್ರಿಯಾಂಕ್ ಖರ್ಗೆ, ಶ್ರೀ ಕೆ.ಹೆಚ್ ಮುನಿಯಪ್ಪ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಲೀಂ ಅಹ್ಮದ್, ಶ್ರೀ ಕೆ.ಗೋವಿಂದ್ ರಾಜ್, ಶ್ರೀ ಯು.ಬಿ ವೆಂಕಟೇಶ್, ನಜೀರ್ ಅಹಮದ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಕ್ರಿಕೆಟ್ ಪಟು ಅಕ್ಷಯ್ ನಿಧನಕ್ಕೆ ಭಗೀರಥ ಸ್ಪೋರ್ಟ್ಸ್ ಅಕಾಡೆಮಿ ಸಂತಾಪ.

Breaking News ಕ್ರಿಕೆಟ್ ಆಟ ಆಡುವಾಗಲೇ ರಣಜಿ ಕ್ರಿಕೆಟ್ ನ ಮಾಜಿ...

Aryabhata Award ಪ್ರಶಾಂತ್ ಕುಮಾರ್ ಸಿ ರಾಯ್ಕರ್ ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ.

Aryabhata Award ಜ್ಞಾನೇಶ್ವರ ಗೋಶಾಲಾ ಟ್ರಸ್ಟ್ ಕಾರ್ಯದರ್ಶಿ ಪ್ರಶಾಂತ್ ಕುಮಾರ್ ಸಿ...

Shimoga News ಹಾವು ಕಡಿತ ಚಿಕಿತ್ಸೆ; ನಾಟಿ ವೈದ್ಯರ ವಿರುದ್ಧ ಸೂಕ್ತ ಕ್ರಮ -ವಿ.ಅಭಿಷೇಕ್.

Shimoga News ಹಾವು ಕಡಿತ ಉಂಟಾದ ತಕ್ಷಣ ಹತ್ತಿರದ ಪಿಹೆಚ್‌ಸಿ ಅಥವಾ...

Shimoga News ಜೂನ್ 28. ಪಲ್ಸ್ ಪೋಲಿಯಿ ಲಸಿಕಾ ಅಭಿಯಾನ ಯಶಸ್ವಿಯಾಗಿ ಅನುಷ್ಠಾನಗೊಳಿಸಿ- ಅಪರ ಜಿಲ್ಲಾಧಿಕಾರಿ ವಿ‌.ಅಭಿಷೇಕ್

Shimoga News ಶಿವಮೊಗ್ಗ ಜಿಲ್ಲೆಯಲ್ಲಿ 2026-27ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ...