Tuesday, August 25, 2026
Tuesday, August 25, 2026

Madhu Bangarappa ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸ್ಮರಣೆಯ ಕಾರ್ಯಕ್ರಮಕ್ಕೆ ಪೂವಭಾವಿ ಸಿದ್ಧತೆ

Date:

ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪನವರು ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಸಂಬಂಧ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ, ಕಾರ್ಯಕ್ರಮದ ಸಿದ್ಧತೆಗಳ ಕುರಿತು ಚರ್ಚಿಸಿದರು.

Madhu Bangarappa ಬಳಿಕ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ “ಗಾಂಧೀ ಭಾರತ” ಶತಮಾನೋತ್ಸವ ಆಚರಣೆ ಅಂಗವಾಗಿ “2025 ನೇ ನೂತನ ವರ್ಷದ ಕ್ಯಾಲೆಂಡರ್ ಹಾಗೂ ಡೈರಿ”ಯನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ಸೇರಿದಂತೆ ಅನೇಕ ಸಚಿವರುಗಳೊಂದಿಗೆ ಬಿಡುಗಡೆಗೊಳಿಸಲಾಯಿತು.

ಸಚಿವ ಸಂಪುಟ ಸದಸ್ಯರುಗಳಾದ ಶ್ರೀ ಡಾ.ಜಿ ಪರಮೇಶ್ವರ್, ಶ್ರೀ ಹೆಚ್.ಕೆ ಪಾಟೀಲ್, ಶ್ರೀ ಕೆ.ಜೆ ಜಾರ್ಜ್, ಶ್ರೀ ಪ್ರಿಯಾಂಕ್ ಖರ್ಗೆ, ಶ್ರೀ ಕೆ.ಹೆಚ್ ಮುನಿಯಪ್ಪ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಲೀಂ ಅಹ್ಮದ್, ಶ್ರೀ ಕೆ.ಗೋವಿಂದ್ ರಾಜ್, ಶ್ರೀ ಯು.ಬಿ ವೆಂಕಟೇಶ್, ನಜೀರ್ ಅಹಮದ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...