Monday, February 2, 2026
Monday, February 2, 2026

Chandrashekhara Shivacharya ಕಾಶಿಪೀಠದ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯರಿಂದ ಶಿವ ತತ್ವ ಚಿಂತನ ಕಾರ್ಯಕ್ರಮ

Date:

Chandrashekhara Shivacharya ಕಾಶಿ ಪೀಠದ ಜಗದ್ಗುರುಗಳಾದ ಡಾಕ್ಟರ್ ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಎಂಟು ದಿನಗಳ ಆಧ್ಯಾತ್ಮಿಕ ಪ್ರವಚನ ಶಿವತತ್ವ ಚಿಂತನೆ ಕಾರ್ಯಕ್ರಮಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ನಗರ ಘಟಕದ ಅಧ್ಯಕ್ಷರಾದ ಶ್ರೀಯುತ ವೇದಮೂರ್ತಿ ಪ್ರದೀಪ್ ಚಂದ್ರ ಸಿಂಗಟಗೆರೆ ಮಠ ಇವರ ಮನೆಗೆ ಆಗಮಿಸಿ ಪಾದಪೂಜೆ ನೆರವೇರಿಸಿ ಎಲ್ಲಾ ಭಕ್ತರಿಗೆ ಪ್ರಸಾದ ವಿತರಿಸಿ ಅಲ್ಲಿಂದ ಬೈಕ್ ಹಾಗೂ ಕಾರ್ ಗಳ ಮುಖಾಂತರ ತೆರಳಿ ನಂತರ ಪೂರ್ಣ ಕುಂಭ ಸ್ವಾಗತದೊಂದಿಗೆ ಆಗಮಿಸಿ ಎಲ್ಲರಿಗೂ ಆಶೀರ್ವದಿಸಿದರು. Chandrashekhara Shivacharya ಕಾರ್ಯಕ್ರಮದಲ್ಲಿ ಸಿ ಎ ಹಿರೇಮಠ ಮಹಾಲಿಂಗ ಶಾಸ್ತ್ರಿಗಳು, ಕಾಟನ್ ಜಗದೀಶ್, ಜಂಗಮ ಸಮಾಜದ ಅಧ್ಯಕ್ಷರರಾದ ಚಂದ್ರಯ್ಯನವರು, ಕಾರ್ಯದರ್ಶಿ ವೇ ಪುಟ್ಟಣ್ಣ ಹಿರೇಮಠ ವೇ ರುದ್ರಪ್ರಸಾದ್ ಮಲ್ಲಿಕಾರ್ಜುನ್, ಸೋಮನಾಥ್ ಕೆ.ಆರ್,ಜಿ ವಿಜಯಕುಮಾರ್ ಬಾಪೂಜಿ ಮಲ್ಲಿಕಾರ್ಜುನ್ ಕಾನೂರ್. ಹಿರೇಮಠ್ ಹಾಗೂ ನೂರಾರು ಸಂಖ್ಯೆಯಲ್ಲಿ ಭಕ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...