Wednesday, December 17, 2025
Wednesday, December 17, 2025

Eshwara Khandre ಕಸ್ತೂರಿ ರಂಗನ್ ವರದಿ ತಿರಸ್ಕರಿಸಲಾಗಿದೆ-ಸಚಿವ ಈಶ್ವರ ಖಂಡ್ರೆ

Date:

Eshwara Khandre “ಶತಮಾನಗಳಿಂದ ಜನರು ಅರಣ್ಯ ದಂಚಿನಲ್ಲಿ ವಾಸಿಸುತ್ತಿದ್ದು, ಇವರೇ ಅರಣ್ಯ ರಕ್ಷಿಸುತ್ತಿದ್ದಾರೆ. ಅರಣ್ಯ ರಕ್ಷಣೆಗೆ ಈಗಾಗಲೇ ನಮ್ಮಲ್ಲಿ ಯೋಜನೆಗಳಿವೆ. ಜನರ, ಜನಪ್ರತಿನಿಧಗಳ ಬೇಡಿಕೆಯಂತೆ ಕಸ್ತೂರಿ ರಂಗನ್ ವರದಿ ತಿರಸ್ಕಾರ ಮಾಡಿ ದ್ದೇವೆ ಎಂದು ಕೇಂದ್ರಕ್ಕೆ ಪುನರುಚ್ಚರಿ -ದ್ದೇವೆ,” ಎಂದು ರಾಜ್ಯ ಸರ್ಕಾರದ
ತೀರ್ಮಾನವನ್ನ ಕೇಂದ್ರಕ್ಕೆ ತಿಳಿಸಲಾಗಿದೆ.

‘ರಾಜ್ಯದ 31 ಜಿಲ್ಲೆಗಳಲ್ಲಿ ಜಂಟಿ F ನಡೆಸಲು ಸಮಿತಿಗಳನ್ನು ಚಿಸಲಾಗಿದೆ. ಅದರಂತೆ ಮುಂದಿನ – ತಿಂಗಳಲ್ಲಿ ಜಂಟಿ ಸರ್ವೆ ನಡೆಸಿ ದವದ ಬಗ್ಗೆ ಸರಕಾರಕ್ಕೆ ವರದಿ ಯಾಗಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದ ನಿಲುವು ಈ ಮೂಲಕ
ಪಶ್ಚಿಮ ಘಟ್ಟದ ಕುರಿತು ಹಿರಿಯ ವಿಜ್ಞಾನಿ ಡಾ.ಕಸ್ತೂರಿ ರಂಗನ್ ವರದಿ ಬಗೆಗಿನ ಆತಂಕ, ಗೊಂದಲಗಳನ್ನು ನಮ್ಮ ಸರಕಾರ ನಿವಾರಣೆ ಮಾಡಿದ್ದು, ಕಸ್ತೂರಿ ರಂಗನ್ ವರದಿಯನ್ನು ನಾವು ತಿರಸ್ಕರಿಸಿದ್ದೇವೆ ಎಂದರು.

Eshwara Khandre ಕರ್ನಾಟಕದಲ್ಲಿ ಅರಣ್ಯ ನಾಶವಾಗಿದೆ ಎಂಬ ವರದಿ 2021-23ರ ಮಾಚ್ ವರದಿ. ಆ ಸಮಯದಲ್ಲಿ ಈ ಹಿಂದಿನ ಸರ್ಕಾರ ಅಧಿಕಾರದಲ್ಲಿತ್ತು. ಈಗ ನಮ್ಮ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಅರಣ್ಯ ಹಸುರೀಕರಣ, ಅರಣ್ಯ ಉಳಿಸಲು ಹೆಚ್ಚಿನ ಯೋಜನೆ ರೂಪಿಸಲಾಗಿದೆ. ರಾಜ್ಯದಲ್ಲಿ ಅರಣ್ಯ ಪ್ರದೇಶ ಜಾಸ್ತಿಯಾ ಗುವ ವಿಶ್ವಾಸ ಇದೆ,” ಎಂದರು.

ಸಂಸದ ಸಾಗರ್ ಖಂಡ್ರೆ, ಡಿಸಿಎಫ್ ಆ್ಯಂಟನಿ ಮರಿಯಪ್ಪ, ಎಸಿಎಫ್ ಪ್ರವೀಣ್ ಕುಮಾರ್, ಆರ್‌ಎಫ್‌ಒಗ ಳಾದ ವಿಮಲ್ ಬಾಬು, ಮಂಜು ನಾಥ್, ಸಂದ್ಯಾ, ದೇವಳದ ಇಒ ಅರವಿಂದ ಅಯ್ಯಪ್ಪ ಸುತಗುಂಡಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...