Saturday, September 12, 2026
Saturday, September 12, 2026

CM Siddharamaiah ಪೂಂಛ್ ನಲ್ಲಿ ಸೇನಾವಾಹನ ಅಪಘಾತದಲ್ಲಿ ರಾಜ್ಯದ ಯೋಧರ ಮರಣ. ಮುಖ್ಯಮಂತ್ರಿ ಶೋಕ

Date:

CM Siddharamaiah ಜಮ್ಮು ಕಾಶ್ಮೀರದ ಪೂಂಛ್ ಬಳಿ ಸೇನಾ ವಾಹನ ಅಪಘಾತಕ್ಕೀಡಾಗಿ ಕನ್ನಡಿಗ ಯೋಧರಾದ ದಯಾನಂದ ತಿರಕಣ್ಣವರ, ಅನೂಪ್ ಹಾಗೂ ಮಹೇಶ್ ಮರಿಗೊಂಡ ಅವರು ಹುತಾತ್ಮರಾದ ಸುದ್ದಿ ತಿಳಿದು ನೋವಾಯಿತು.
ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.

CM Siddharamaiah ದೇಶ ಸೇವೆಗಾಗಿ ಜೀವ ಮುಡಿಪಿಟ್ಟ ಈ ಹುತಾತ್ಮ ಯೋಧರ ತ್ಯಾಗ, ಬಲಿದಾನವನ್ನು ನಾಡು ಸದಾಕಾಲ ಸ್ಮರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...