Thursday, March 19, 2026
Thursday, March 19, 2026

Central Armed Police Forces ಅರ್ಜಿಸಲ್ಲಿಕೆಗೆ ಅವಧಿ ವಿಸ್ತರಣೆ. ಜಿಲ್ಲಾ ಸೈನಿಕ ಕಲ್ಯಾಣ & ಪುನರ್ವಸತಿ ಇಲಾಖೆ ಪ್ರಕಟಣೆ

Date:

Central Armed Police Forces ಕೇಂದ್ರೀಯ ಸೈನಿಕ ಮಂಡಳಿಯು ಭಾರತೀಯ ಸೇನೆಯ ಜೆ.ಸಿ.ಓ ರ‍್ಯಾಂಕ್‌ವರೆಗಿನ ಅಥವಾ ವಾಯು ಸೇನೆ, ನೌಕಾ ಸೇನೆಯ ತತ್ಸಮಾನ ರ‍್ಯಾಂಕ್‌ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿ.ಯು.ಸಿ ಯಲ್ಲಿ ಶೇ.60 ಕ್ಕಿಂತ ಅಧಿಕ ಅಂಕಗಳನ್ನು ಪಡೆದು, ಇಂಜಿನಿಯರಿಂಗ್, ಮೆಡಿಕಲ್ ಮತ್ತು ಇತರೆ ವೃತ್ತಿಪರ ಶಿಕ್ಷಣದಲ್ಲಿ ಪದವಿ ವ್ಯಾಸಂಗಕ್ಕಾಗಿ 2024-25ನೇ ಸಾಲಿನಲ್ಲಿ ಪ್ರವೇಶಾತಿ (ಅಡ್ಮಿಷನ್) ಪಡೆದು ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಪ್ರಧಾನ ಮಂತ್ರಿ ಶಿಷ್ಯವೇತನ ಯೋಜನೆ (ಪ್ರಧಾನ ಮಂತ್ರಿ ಸ್ಕಾಲರ್ಷಿಪ್ ಸ್ಕೀಂ) ಎಂಬ ಶೀರ್ಷಿಕೆಯಡಿ ಶಿಷ್ಯವೇತನಕ್ಕಾಗಿ ಜಾಲತಾಣ HTTPS://ONLINE.KSB.GOV.IN ರಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ದಿ:03/01/2025 ರವರೆಗೆ ವಿಸ್ತರಿಸಲಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ ಡಾ. ಸಿ.ಎ. ಹಿರೇಮಠರವರು ತಿಳಿಸಿದ್ದಾರೆ.

Central Armed Police Forces ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ದೂ. ಸಂ.: 08182-220925 ನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...