Friday, April 10, 2026
Friday, April 10, 2026

Manmohan Singh ಕುಪ್ಪಳಿಯಲ್ಲಿನ ಕುವೆಂಪು ಜನ್ಮದಿನಾಚರಣೆ ಸಮಾರಂಭದಲ್ಲಿ ಕವಿನಮನ ಮಾತ್ರ.ಸಾಂಸ್ಕೃತಿಕ ಚಟುವಟಿಕೆ ಮುಂದೂಡಲಾಗಿದೆ

Date:

Manmohan Singh ಡಾಕ್ಟರ್ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಶೋಕಾಚರಣೆ ಇರುವುದರಿಂದ 29- 12 -2024 ರಂದು ಕುಪ್ಪಳಿಯಲ್ಲಿ ನಡೆಯಬೇಕಾಗಿದ್ದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಆ ದಿನ ಸಮಾರಂಭ ಕುಪ್ಪಳಿಯಲ್ಲಿ ನಡೆಯುವುದಿಲ್ಲ. ಬೆಳಗ್ಗೆ 10 ರಿಂದ 11 ರವರೆಗೆ ಕವಿಶೈಲದಲ್ಲಿ ಕವಿ ನಮನ ಮಾತ್ರ ಇರುತ್ತದೆ. ಅದೇ ದಿನ Manmohan Singh ತೀರ್ಥಹಳ್ಳಿಯಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಕುಪ್ಪಳಿ. ಸಮ ಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನಗರದ ಸರ್ವಾಂಗೀಣ ಅಭಿವೃದ್ಧಿಗೆ ಸಂಕಲ್ಪ- ಶಾಸಕ ಎಸ್.ಎನ್.ಚನ್ನಬಸಪ್ಪ.

S.N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ವಾರ್ಡ್ ಅನ್ನು ಸುಸಜ್ಜಿತವಾಗಿ...

MESCOM ಮೆಸ್ಕಾಂ ಕೈಗೊಂಡಿರುವ ಪೂರ್ವಾನ್ವಯ ವಿದ್ಯುತ್ ದರ ಏರಿಕೆಗೆ ಹೋಟೆಲ್ ಮಾಲೀಕರ ಸಂಘದ ವಿರೋಧ.

MESCOM ಮೆಸ್ಕಾಂನಿಂದ ಜಾರಿಗೆ ತರಲಾದ ಪೂರ್ವಾನ್ವಯದ ವಿದ್ಯುತ್ ದರ ಏರಿಕೆಗೆ ಶಿವಮೊಗ್ಗ ಹೋಟೆಲ್...

2nd PUC Exam Result 2026 ಪಿಯು (ವಿಜ್ಞಾನ ) ಪರೀಕ್ಷೆ: ಶಿವಮೊಗ್ಗದ ಮಹೀನ್ ಖಾನುಂ ಗೆ600/596 ಸಾಧನೆಯ ಗರಿ.

2nd PUC Exam Result 2026 ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ...

Pace PU College Shivamogga ಶಿವಮೊಗ್ಗ ಪೇಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ ಸುಗ್ಗಿ.

Pace PU College Shivamogga 2025-26ನೇ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ-1ಕ್ಕೆ...