Sunday, August 2, 2026
Sunday, August 2, 2026

Manmohan Singh ಕುಪ್ಪಳಿಯಲ್ಲಿನ ಕುವೆಂಪು ಜನ್ಮದಿನಾಚರಣೆ ಸಮಾರಂಭದಲ್ಲಿ ಕವಿನಮನ ಮಾತ್ರ.ಸಾಂಸ್ಕೃತಿಕ ಚಟುವಟಿಕೆ ಮುಂದೂಡಲಾಗಿದೆ

Date:

Manmohan Singh ಡಾಕ್ಟರ್ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಶೋಕಾಚರಣೆ ಇರುವುದರಿಂದ 29- 12 -2024 ರಂದು ಕುಪ್ಪಳಿಯಲ್ಲಿ ನಡೆಯಬೇಕಾಗಿದ್ದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಆ ದಿನ ಸಮಾರಂಭ ಕುಪ್ಪಳಿಯಲ್ಲಿ ನಡೆಯುವುದಿಲ್ಲ. ಬೆಳಗ್ಗೆ 10 ರಿಂದ 11 ರವರೆಗೆ ಕವಿಶೈಲದಲ್ಲಿ ಕವಿ ನಮನ ಮಾತ್ರ ಇರುತ್ತದೆ. ಅದೇ ದಿನ Manmohan Singh ತೀರ್ಥಹಳ್ಳಿಯಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಕುಪ್ಪಳಿ. ಸಮ ಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...