Monday, December 15, 2025
Monday, December 15, 2025

Puttaraja Gavai ಡಿಸೆಂಬರ್ 30. ಶಿವಮೊಗ್ಗ ಪುಣ್ಯಾಶ್ರಮದಲ್ಲಿ ಸಂಗೀತ ಸೇವೆ

Date:

Puttaraja Gavai ಶಿವಮೊಗ್ಗ ನಗರದ ಸಾಗರ ರಸ್ತೆ ಆಟೋ ಕಾಂಪ್ಲೆಕ್ಸ್ ಪಕ್ಕದ ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ ಕುರುಡು ಮಕ್ಕಳ ಸಂಗೀತ ವಿದ್ಯಾಲಯದಲ್ಲಿ (ಶ್ರೀ ವೀರೇಶ್ವರ ಪುಣ್ಯಾಶ್ರಮ) ಡಿ. 20ರ ನಾಳೆ ಸಂಜೆ 6:30 ರಿಂದ ಗಾನಲಹರಿ ಸಂಗೀತ ಸಂಜೆ ಕಾರ್ಯಕ್ರಮ ಜರುಗಲಿದೆ.

Puttaraja Gavai ಪಂಡಿತ್ ಆರ್.ಬಿ. ಸಂಗಮೇಶ್ವರ ಗವಾಯಿಗಳು ಅಧ್ಯಕ್ಷತೆ ವಹಿಸಲಿದ್ದು, ಅತಿಥಿಯಾಗಿ ವೇ. ಮೂ. ಮಹಾಂತಯ್ಯ ಅಸ್ತಿçಗಳು ಭಾಗವಹಿಸಲಿದ್ದಾರೆ. ಶ್ರೀರಾಮ ಕ್ಷತ್ರೀಯ ಭಜನಾ ಮಂಡಳಿಯಿಂದ ಭಜನಾ ಸೇವೆ ನಡೆಯಲಿದ್ದು, ಆಶ್ರಮದ ಮಕ್ಕಳಿಂದ ಪ್ರಾರ್ಥನೆ ನಡೆಯಲಿದೆ. ಧಾರವಾಡದ ಹಿಂದೂಸ್ತಾನಿ ಯುವ ಗಾಯಕ ಬಸವರಾಜ ವಂದಲಿ ಅವರಿಂದ ಸಂಗೀತ ಸೇವೆ ನಡೆಯಲಿದೆ. ರಾಮಣ್ಣ ಬಜಂತ್ರಿ ಅವರಿಂದ ಶಹನಾಯಿ, ವೀರಭದ್ರಯ್ಯ ಶಾಸ್ತ್ರೀ ವೇದ ಘೋಷ, ತುಕಾರಾಮ ರಂಗದೋಳ್, ವಿನಾಯಕ ಭಟ್ ತಬಲ, ರವಿಶಂಕರ ಆಚಾರ್ ಹರ‍್ಮೋನಿಯಂ, ಶಿವರಾಜಪ್ಪ, ಸಿದ್ದಪ್ಪ ಬಡಿಗೇರ, ಇಂದಿರಾ ಸಾಥ್ ನೀಡಲಿದ್ದಾರೆ. ಆಸಕ್ತರು ಪಾಲ್ಗೊಳ್ಳಲು ಕೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...