Tuesday, March 24, 2026
Tuesday, March 24, 2026

Elephant Attack ಕಾಡಾನೆಗಳಿಗೆ ಆಹುತಿಯಾದ ಅಡಿಕೆ ಬಾಳೆ ಫಸಲು. ಪತ್ರೆಹೊಂಡ ಕೃಷಿಕರಿಗೆ ಆಘಾತ

Date:

Elephant Attack ಸಾಗರ ತಾಲೂಕಿನ ಆನಂದಪುರ ಸಮೀಪದ ಗೀಳಲಗುಂಡಿ ಗ್ರಾಮದ ಪತ್ರೆಹೊಂಡದಲ್ಲಿ ಕಾಡಾನೆ ದಾಳಿಯಿಂದ ತೋಟದ ಬೆಳೆ ನಾಶವಾಗಿರುವ ಘಟನೆ ನಡೆದಿದೆ. ಸತತ ಹದಿನೈದು ದಿನಗಳಿಂದ ಕಾಡಾನೆ ದಾಳಿ ನಡೆದಿದ್ದು ರಾತ್ರಿ ವೇಳೆ ತೋಟಕ್ಕೆ ನುಗ್ಗಿ
Elephant Attack ಅಡಿಕೆ ಬಾಳೆ ತೆಂಗು ನಾಶ ಮಾಡಿವೆ . ಇನ್ಸ್ಪೆಕ್ಟರ್ ವೆಂಕಟ ಸ್ವಾಮಿ ಅವರಿಗೆ ಸೇರಿರುವ ತೋಟದಲ್ಲಿ ಈ ದಾಳಿ ನಡೆದಿದೆ.
ಆನೆಗಳ ನಿರಂತರ ದಾಳಿಯಿಂದ ಗ್ರಾಮಸ್ಥರು ಆತಂಕಕ್ಕಿಡಾಗಿದ್ದಾರೆ‌. ಆನೆಗಳ ದಾಳಿಯಿಂದ ರಕ್ಷಣೆ ಕೊಡಿ ಎಂದು ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...