Saturday, June 21, 2025
Saturday, June 21, 2025

Elephant Attack ಕಾಡಾನೆಗಳಿಗೆ ಆಹುತಿಯಾದ ಅಡಿಕೆ ಬಾಳೆ ಫಸಲು. ಪತ್ರೆಹೊಂಡ ಕೃಷಿಕರಿಗೆ ಆಘಾತ

Date:

Elephant Attack ಸಾಗರ ತಾಲೂಕಿನ ಆನಂದಪುರ ಸಮೀಪದ ಗೀಳಲಗುಂಡಿ ಗ್ರಾಮದ ಪತ್ರೆಹೊಂಡದಲ್ಲಿ ಕಾಡಾನೆ ದಾಳಿಯಿಂದ ತೋಟದ ಬೆಳೆ ನಾಶವಾಗಿರುವ ಘಟನೆ ನಡೆದಿದೆ. ಸತತ ಹದಿನೈದು ದಿನಗಳಿಂದ ಕಾಡಾನೆ ದಾಳಿ ನಡೆದಿದ್ದು ರಾತ್ರಿ ವೇಳೆ ತೋಟಕ್ಕೆ ನುಗ್ಗಿ
Elephant Attack ಅಡಿಕೆ ಬಾಳೆ ತೆಂಗು ನಾಶ ಮಾಡಿವೆ . ಇನ್ಸ್ಪೆಕ್ಟರ್ ವೆಂಕಟ ಸ್ವಾಮಿ ಅವರಿಗೆ ಸೇರಿರುವ ತೋಟದಲ್ಲಿ ಈ ದಾಳಿ ನಡೆದಿದೆ.
ಆನೆಗಳ ನಿರಂತರ ದಾಳಿಯಿಂದ ಗ್ರಾಮಸ್ಥರು ಆತಂಕಕ್ಕಿಡಾಗಿದ್ದಾರೆ‌. ಆನೆಗಳ ದಾಳಿಯಿಂದ ರಕ್ಷಣೆ ಕೊಡಿ ಎಂದು ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಮಕ್ಕಳಿಗೆ ಜಾನಪದದ ಅರಿವು ಮೂಡಿಸುವುದು ಅವಶ್ಯ: ಕವಿತಾ ಸುಧೀಂದ್ರ

ಮಕ್ಕಳಲ್ಲಿ ಬಾಲ್ಯದಿಂದಲೇ ಜಾನಪದ ಸಂಸ್ಕೃತಿಯ ಮಹತ್ವದ ಕುರಿತು ಅರಿವು ಮೂಡಿಸಬೇಕು ಎಂದು...

Shivamogga District Minority Welfare Department ವಿದ್ಯಾರ್ಥಿನಿಲಯಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ

Shivamogga District Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ...

ರಾಜ್ಯ ಮಟ್ಟದ ಅಂಬೆಗಾಲು – 6 ಕಿರು ಚಿತ್ರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಶಿವಮೊಗ್ಗ ನಗರದ ಸಿನಿಮೊಗೆ - ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ...