Wednesday, April 23, 2025
Wednesday, April 23, 2025

New Year ಹೊಸ ಇಸವಿಯ ಹೊಸ್ತಿಲಲ್ಲಿ… ಕವಿ. ಸ್ವಾಮಿ , ಸಾಗರ

Date:

New Year ಸೋಲು..

ಅಂತು ಕಳೆದೆವು ಹಲವು ದಿನಗಳು
ಮತ್ತೇ ಬರುವುದೇ ಆ ನೆನಪುಗಳು |
ಸೋಲು ಗೆಲುವಿನ ಪಯಣಗಳ
ಮರೆಯಲಾರದ ಕ್ಷಣಗಳ ||

ಯೋಚಿಸುವ ಮುನ್ನ ಆಲೋಚಿಸಿದೆ
ಗೆಲುವಿಗಿಂತ ಸೋತದ್ದೆ ಹೆಚ್ಚೆಂದು |
ಇಲ್ಲಿ ನನಗಾರು ಸೋಲಿಸಿಲ್ಲ..!
ನನಗೆ ನಾನೇ ಸೋತಿದ್ದು ||

ಸೋಮಾರಿತನದ ನೆಪದಲ್ಲಿ
ದ್ವೇಷದ ಪರದಿಯಲ್ಲಿ |
ಜಾತಿ-ಧರ್ಮಗಳ ಮನದಲ್ಲಿ
ಹೊರಬಾರದೆ ಸೋತಿದ್ದೇನೆ ||

ಅಧಿಕಾರದ ಅಹಮಿನಲಿ
ಸಿರಿತನದ ಸೋಗಿನಲಿ |
ಬೇವರ ಹರಿಸದ ಬದುಕನು
ಕಾಣದಂತೆ ನಾನೆ ಸೋತಿರುವೆ ||

ಅದೆಷ್ಟು ದಿನಗಳ ಕಳೆದೆವು
ನೆನಪಿಗೆ ಬಾರದ ಕ್ಷಣಗಳ |
ಮರೆತು ಬಿಡುವ ಮುನ್ನ
ನನ್ನ ಸೋಲನ್ನು ನಾನೆ ಸೋಲಿಸಬೇಕು ||

New Year ಹೊಸತನದಿ ಹೊಸಬಗೆಯ
ನಿತ್ಯ ಹರಿಯಲಿ ಹೃದಯದಿ |
ಕಣ ಕಣದಲ್ಲೂ ವಿಶ್ವಪಥದಿ ಸಾಗುವ
ಮನುಜ ಪಥದಿ ಗೆಲುವನು ||

ವಿ.ಟಿ.ಸ್ವಾಮಿ,ಕವಿತೋಟ
ಸಾಗರ
ಮೊ:9880871716

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ತಾಲ್ಲೂಕುಗಳಲ್ಲಿ ಜನಸ್ಪಂದನ ಕಾರ್ಯಕ್ರಮ- ಮಧು ಬಂಗಾರಪ್ಪ

Madhu Bangarappa ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ದೊರಕಿಸಲು...

Fisheries project 2024-25ನೇ ಸಾಲಿನ ಮತ್ಸ್ಯಸಂಪದ ಯೋಜನೆಗೆ ಅರ್ಹರಿಂದ ಅರ್ಜಿ ಆಹ್ವಾನ

Fisheries project 2024-25 ನೇ ಸಾಲಿನ ಪ್ರಧಾನ ಮಂತ್ರಿ ಮತ್ಯ್ಸ ಸಂಪದ...

Ravi Telex ಪತ್ರಕರ್ತ‌ “ಟೆಲೆಕ್ಸ್ ರವಿ ” ಗೆ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ

Ravi Telex ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ...

Inner Wheel East Shimoga ಆಶ್ರಮವಾಸಿಗಳ ಸೇವೆ ,ದೇವರ ಸೇವೆಗೆ ಸಮ- ವಾಗ್ದೇವಿ ಬಸವರಾಜ್

Inner Wheel East Shimoga ಆಶ್ರಮವಾಸಿಗಳ ಸೇವೆ ದೇವರ ಸೇವೆಗೆ ಸಮಾನ....