Thursday, September 17, 2026
Thursday, September 17, 2026

Shivamogga Police ಅಪಘಾತ ಮಾಡಿ ಪರಾರಿಯಾಗಿರುವ ಬೈಕ್ ಸವಾರನ ಪತ್ತೆಗೆ ಸಹಕರಿಸಲು ಪೊಲೀಸ್ ಮನವಿ

Date:

Shivamogga Police ಶಿವಮೊಗ್ಗ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿ ಡಿ. 12 ರಂದು ಅಪರಿಚಿತ ಬೈಕ್ ಚಾಲಕ ಅತೀ ವೇಗದಿಂದ ಬಂದು ಕೆಎ-14 ಇಎ 2425 ಹೀರೋ ಹೊಂಡ ಕಂಪೆನಿಯ ಪ್ಯಾಷನ್ ಪ್ರೋ ಸವಾರರಾದ ಎನ್ ಮಂಜುನಾಥ್ ಅವರಿಗೆ ಡಿಕ್ಕಿ ಹೊಡೆದು ಅಪಘಾತ ಮಾಡಿ ಪರಾರಿಯಾಗಿರುತ್ತಾನೆ.

Shivamogga Police ಅಪಘಾತ ಮಾಡಿದ ಮೋಟಾರ್ ಬೈಕಿನ ನಂಬರ್ ಕಾಣಿಸಿರುವುದಿಲ್ಲ, ಬೈಕಿನ ಭಾವಚಿತ್ರ ದೊರಕಿರುತ್ತದೆ. ಈ ಭಾವಚಿತ್ರದಲ್ಲಿರುವ ವ್ಯಕ್ತಿಯ ಸುಳಿವು ಯಾರಿಗಾದರೂ ಪತ್ತೆಯಾದಲ್ಲಿ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ದೂ. ಸಂ. 08182 261417 ಅಥವಾ ಮೊ.ನಂ 9480803346 ಗೆ ಮಾಹಿತಿ ನೀಡುವಂತೆ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...