Sunday, August 2, 2026
Sunday, August 2, 2026

Shivamogga Police ಅಪಘಾತ ಮಾಡಿ ಪರಾರಿಯಾಗಿರುವ ಬೈಕ್ ಸವಾರನ ಪತ್ತೆಗೆ ಸಹಕರಿಸಲು ಪೊಲೀಸ್ ಮನವಿ

Date:

Shivamogga Police ಶಿವಮೊಗ್ಗ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿ ಡಿ. 12 ರಂದು ಅಪರಿಚಿತ ಬೈಕ್ ಚಾಲಕ ಅತೀ ವೇಗದಿಂದ ಬಂದು ಕೆಎ-14 ಇಎ 2425 ಹೀರೋ ಹೊಂಡ ಕಂಪೆನಿಯ ಪ್ಯಾಷನ್ ಪ್ರೋ ಸವಾರರಾದ ಎನ್ ಮಂಜುನಾಥ್ ಅವರಿಗೆ ಡಿಕ್ಕಿ ಹೊಡೆದು ಅಪಘಾತ ಮಾಡಿ ಪರಾರಿಯಾಗಿರುತ್ತಾನೆ.

Shivamogga Police ಅಪಘಾತ ಮಾಡಿದ ಮೋಟಾರ್ ಬೈಕಿನ ನಂಬರ್ ಕಾಣಿಸಿರುವುದಿಲ್ಲ, ಬೈಕಿನ ಭಾವಚಿತ್ರ ದೊರಕಿರುತ್ತದೆ. ಈ ಭಾವಚಿತ್ರದಲ್ಲಿರುವ ವ್ಯಕ್ತಿಯ ಸುಳಿವು ಯಾರಿಗಾದರೂ ಪತ್ತೆಯಾದಲ್ಲಿ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ದೂ. ಸಂ. 08182 261417 ಅಥವಾ ಮೊ.ನಂ 9480803346 ಗೆ ಮಾಹಿತಿ ನೀಡುವಂತೆ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...