Sunday, August 2, 2026
Sunday, August 2, 2026

Puttaraj Gawai ಸಂಗೀತ ಶ್ರೋತೃಗಳನ್ನ ರಂಜಿಸಿದ ಪುಣ್ಯಾಶ್ರಮದಲ್ಲಿನ ಸಂಗೀತ ಸೇವೆ

Date:

Puttaraj Gawai ಶಿವಮೊಗ್ಗ ನಗರದ ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ ಕುರುಡು ಮಕ್ಕಳ ಸಂಗೀತ ವಿದ್ಯಾಲಯದಲ್ಲಿ (ಶ್ರೀ ವೀರೇಶ್ವರ ಪುಣ್ಯಾಶ್ರಮ) ಗಾನಲಹರಿ ಸಂಗೀತ ಸಂಜೆ ಕಾರ್ಯಕ್ರಮ ವಿಶೇಷವಾಗಿ ನಡೆಯಿತು. ಪಂಡಿತ್ ಆರ್.ಬಿ. ಸಂಗಮೇಶ್ವರ ಗವಾಯಿಗಳು ಅಧ್ಯಕ್ಷತೆ ವಹಿಸಿದ್ದರು. ವೇ.ಮೂ. ಮಹಾಂತಯ್ಯ ಶಾಸ್ತ್ರೀ ಉಪಸ್ಥಿತರಿದ್ದರು. ರಾಮ ಕ್ಷತ್ರೀಯ ಭಜನಾ ಮಂಡಳಿಯಿಂದ ಭಜನಾ ಸೇವೆ, ಆಶ್ರಮದ ಮಕ್ಕಳಿಂದ ಪ್ರಾರ್ಥನೆ ಹಾಗೂ ಧಾರವಾಡದ ಹಿಂದೂಸ್ತಾನಿ ಯುವ ಗಾಯಕ ಬಸವರಾಜ ವಂದಲಿ ಅವರಿಂದ ಸಂಗೀತ ಸೇವೆ ನಡೆಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...