Monday, February 2, 2026
Monday, February 2, 2026

Santhosh Lad ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಅಭಿನಂದಿಸಿದ ನಗರದ ಗಣ್ಯರು

Date:

Santhosh Lad ಮಾಜಿ ಶಾಸಕರಾದ ಶ್ರೀಯುತ ಎಚ್ ಎಮ್ ಚಂದ್ರಶೇಖರಪ್ಪ ಹಾಗೂ ಮಾಜಿ ಕಾರ್ಪೊರೇಟರ್ ಹೆಚ್ ಸಿ ಯೋಗೇಶ್ ಅವರ ನಿವಾಸನದಲ್ಲಿ ಕಾರ್ಮಿಕ ಸಚಿವರಾದ ಶ್ರೀಯುತ ಸಂತೋಷ್ ಲಾಡ್ ರವರನ್ನು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷರಾದ ಎನ್ ಗೋಪಿನಾಥ್, ಉಪಾಧ್ಯಕ್ಷರಾದ ಜಿ ವಿಜಯಕುಮಾರ್ , ನಿರ್ದೇಶಕರಾದ ಡಾಕ್ಟರ್ ಬಿ ವಿ ಲಕ್ಷ್ಮೀದೇವಿ ರಾಜ್ಯ ಭೋವಿ ನಿಗಮದ ಅಧ್ಯಕ್ಷರಾದ ರವಿಕುಮಾರ್ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಕಾರ್ಯದರ್ಶಿ ಡಾಕ್ಟರ್ Santhosh Lad ದಿನೇಶ್, ಚುಡಮಣಿ ಈ ಪವಾರ್ ,ಸುರೇಶ್ ಶೆಟ್ಟಿ, ಕಾಶಿ ವಿಶ್ವನಾಥ್ ಹಾಗೂ ಮುಂತಾದವರು ಈ ಸಂದರ್ಭದಲ್ಲಿ ಹಾಜರ್ ಇದ್ದು ಸಚಿವರನ್ನು ಅಭಿನಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...