Sunday, August 2, 2026
Sunday, August 2, 2026

Santhosh Lad ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಅಭಿನಂದಿಸಿದ ನಗರದ ಗಣ್ಯರು

Date:

Santhosh Lad ಮಾಜಿ ಶಾಸಕರಾದ ಶ್ರೀಯುತ ಎಚ್ ಎಮ್ ಚಂದ್ರಶೇಖರಪ್ಪ ಹಾಗೂ ಮಾಜಿ ಕಾರ್ಪೊರೇಟರ್ ಹೆಚ್ ಸಿ ಯೋಗೇಶ್ ಅವರ ನಿವಾಸನದಲ್ಲಿ ಕಾರ್ಮಿಕ ಸಚಿವರಾದ ಶ್ರೀಯುತ ಸಂತೋಷ್ ಲಾಡ್ ರವರನ್ನು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷರಾದ ಎನ್ ಗೋಪಿನಾಥ್, ಉಪಾಧ್ಯಕ್ಷರಾದ ಜಿ ವಿಜಯಕುಮಾರ್ , ನಿರ್ದೇಶಕರಾದ ಡಾಕ್ಟರ್ ಬಿ ವಿ ಲಕ್ಷ್ಮೀದೇವಿ ರಾಜ್ಯ ಭೋವಿ ನಿಗಮದ ಅಧ್ಯಕ್ಷರಾದ ರವಿಕುಮಾರ್ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಕಾರ್ಯದರ್ಶಿ ಡಾಕ್ಟರ್ Santhosh Lad ದಿನೇಶ್, ಚುಡಮಣಿ ಈ ಪವಾರ್ ,ಸುರೇಶ್ ಶೆಟ್ಟಿ, ಕಾಶಿ ವಿಶ್ವನಾಥ್ ಹಾಗೂ ಮುಂತಾದವರು ಈ ಸಂದರ್ಭದಲ್ಲಿ ಹಾಜರ್ ಇದ್ದು ಸಚಿವರನ್ನು ಅಭಿನಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...