Sunday, August 2, 2026
Sunday, August 2, 2026

S.N. Channabasappa ಸರ್ಕಾರಿ ಯೋಜನೆ & ಮುಜುರಾಯಿ ಕಾಮಗಾರಿಗಳಿಗೆ ನಿರಾಕ್ಷೇಪಣಾ ಪತ್ರ ಶಾಸಕರಿಂದ ಪ್ರಗತಿ ಪರಿಶಿಲನಾ ಸಭೆ

Date:

S.N. Channabasappa ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಶಿವಮೊಗ್ಗ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಇಲಾಖಾವಾರು ಪ್ರಗತಿ ಪರಿಶೀಲನ ಸಭೆ ನಡೆಸಿ,

  1. ಇ-ಆಸ್ತಿ ಪ್ರಗತಿಯ ಕುರಿತು ಚರ್ಚಿಸಿದರು.
  2. ಶಿವಮೊಗ್ಗ ನಗರದ ವಿದ್ಯುತ್ ವಿಭಾಗಗಳ ಸೌಕರ್ಯಗಳ ಬಗ್ಗೆ ಚರ್ಚಿಸಿದರು.
  3. ಆರೋಗ್ಯ ವಿಭಾಗಕ್ಕೆ ಸಂಬಂಧಿಸಿದಂತೆ ಆರೋಗ್ಯ ವಿಭಾಗದ ಸೌಕರ್ಯಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
  4. ಸ್ಮಾರ್ಟ್ ಸಿಟಿ ಯೋಜನೆ ಮತ್ತು ಮಹಾನಗರ ಪಾಲಿಕೆಗೆ ಹಸ್ತಾಂತರದ ಪ್ರಕ್ರಿಯೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
  5. ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆಯ ಬಗ್ಗೆ ಅನೇಕ ವಿಷಯಗಳನ್ನು ಚರ್ಚಿಸಿದರು.
  6. ಮಹಾನಗರ ಪಾಲಿಕೆ ವ್ಯಾಪ್ತಿಯ ಸಿವಿಲ್ ಕಾಮಗಾರಿಗಳ ಪ್ರಗತಿ ಪರಿಶೀಲನ ಬಗ್ಗೆ ಚರ್ಚಿಸಿದರು.
  7. ಸರ್ಕಾರದ ಯೋಜನೆಗಳು ಮತ್ತು ಮುಜುರಾಯಿ ಕಾಮಗಾರಿಗಳಿಗೆ ನಿರಾಕ್ಷೇಪಣಾ ಪತ್ರ ನೀಡುವ ಕುರಿತು ಚರ್ಚಿಸಿದರು.
  8. ಗಾಂಧಿ ಪಾರ್ಕ್ ಮತ್ತು ಶಿವಮೊಗ್ಗ ನಗರದ ಇತ್ಯಾದಿ ಉದ್ಯಾನವನಗಳಿಗೆ ಅಭಿವೃದ್ಧಿಯ ಬಗ್ಗೆ ಚರ್ಚಿಸಿದರು.
  9. ಶಾಲಾ-ಕಾಲೇಜುಗಳ ಆಸ್ತಿಗಳನ್ನು ಖಾತೆ ದಾಖಲಿಸುವ ಬಗ್ಗೆ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.
  10. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾಲೋನಿಗಳ ಅಭಿವೃದ್ಧಿ ಯೋಜನೆ ಬಗ್ಗೆ ಚರ್ಚಿಸಲಾಯಿತು.
  11. ಕೊಳಗೇರಿಗಳ ಮೂಲ ಸೌಕರ್ಯಗಳ ಅಭಿವೃದ್ಧಿಯ ಬಗ್ಗೆ ಚರ್ಚಿಸಿದರು.
  12. ಮಹಾನಗರ ಪಾಲಿಕೆಯ ಮಳಿಗೆಗಳು, ಬಟ್ಟೆ ಮಾರ್ಕೆಟ್, ಮೈದಾನದ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದರು.

S.N. Channabasappa ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಿ ಎಸ್ ಅರುಣ್ ಮತ್ತು ಡಾ. ಧನಂಜಯ್ ಸರ್ಜಿ, ಮಹಾನಗರ ಪಾಲಿಕೆ ಆಯುಕ್ತರಾದ ಕವಿತಾ, ಉಪ ಆಯುಕ್ತರು( ಆಡಳಿತ) ತುಷಾರ್ B ಹೊಸೂರ್ ಸೇರಿದಂತೆ ಇಲಾಖಾವಾರು ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...