Tuesday, August 25, 2026
Tuesday, August 25, 2026

Water Supply and Sewerage Management Department ನೀರಿನ ಕಂದಾಯ ಪಾವತಿಸದಿದ್ದಲ್ಲಿ ನೀರಿನ ಸಂಪರ್ಕ ಕಡಿತ- ಮಂಡಳಿ ಪ್ರಕಟಣೆ

Date:

Water Supply and Sewerage Management Department ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗ ವತಿಯಿಂದ 2024-25 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿಗಾಗಿ ಜ.12 ರಂದು ಕೆಳಕಂಡ ಸ್ಥಳಗಳಲ್ಲಿ ವಿಶೇಷ ಕೌಂಟರ್ ತೆರೆಯಲಾಗಿದೆ.

ಕಲ್ಲಹಳ್ಳಿ, ಅಭಿಷ್ಠವರ ಗಣಪತಿ ದೇವಸ್ಥಾನದ ಹತ್ತಿರ ವಿನೋಬನಗರ, ಅಪೂರ್ವ ಕಾಲೇಜ್ ಎದುರು ಬೊಮ್ಮನಕಟ್ಟೆ ಮುಖ್ಯ ರಸ್ತೆ, ಗಣಪತಿ ದೇವಸ್ಥಾನದ ಹತ್ತಿರ ಕೃಷಿ ನಗರ, ಶಿವನ ಪಾರ್ಕ್ ಹತ್ತಿರ ಚಿಕ್ಕಲ್, ಆದಿಚುಂಚನಗಿರಿ ಶಾಲೆ ಎದುರು ಶರಾವತಿ ನಗರ ಈ ಸ್ಥಳಗಳಲ್ಲಿ ವಿಶೇಷ ಕೌಂಟರ್ ತೆರೆಯಲಾಗಿದ್ದು, ಕಂದಾಯ ಪಾವತಿಸಬಹುದು.

Water Supply and Sewerage Management Department ನೀರಿನ ಕಂದಾಯ ಪಾವತಿಸದಿದ್ದಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ ಎಂದು ಕನನೀಸ ಮತ್ತು ಒಳ ಚರಂಡಿ ಮಂಡಳಿ ನಿರ್ವಹಣಾ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...