Monday, December 15, 2025
Monday, December 15, 2025

Tirupati Stampede ತಿರುಪತಿ ಕಾಲ್ತುಳಿತ ದುರಂತ, ಮೃತರ ಕುಟುಂಬಗಳಿಗೆ ₹ 25 ಲಕ್ಷ ಪರಿಹಾರ ಘೋಷಣೆ

Date:

Tirupati Stampede ತಿರುಪತಿಯಲ್ಲಿ ಇಲ್ಲಿಯವರೆಗೂ ಕೇಳದ ದುರಂತ ಸಂಭವಿಸಿದೆ. ದರ್ಶನಕ್ಕೆ ಸರತಿಯಲ್ಲಿ ನಿಂತಿದ್ದ ಭಕ್ತಾದಿಗಳು ಒಮ್ಮಿಂದೊಮ್ಮೆಲೆ ಆದ ನೂಕು ನುಗ್ಗಾಟದಿಂದ ಆರು ಮಂದಿ ಅಸು ನೀಗಿದ್ದಾರೆ.
ಕಳೆದ ಬುಧವಾರ ಸಂಭವಿಸಿದ ಘಟನೆ ಬಗ್ಗೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ‌ಚಂದ್ರಬಾಬು ನಾಯ್ಡು ಗುರುವಾರವೇ ಸ್ಥಳಕ್ಕೆಭೇಟಿ ನೀಡಿ ಪರಿಶೀಲನೆ ನಡೆಸಿದರು.
Tirupati Stampede ಅಲ್ಲಿನ ಡಿವೈಎಸ್ಪಿ ರಮಣಕುಮಾರ್, ಗೋಸಂರಕ್ಷಣಾ ಶಾಲೆಯ ನಿರ್ದೇಶಕ ಕೆ.ಹರನಾಥ ರೆಡ್ಡಿ ಅವರನ್ನ ಅಮಾನತ್ತಿನಲ್ಲಿರಿಸಲು ಆದೇಶ ನೀಡಿದ್ದಾರೆ. ಕಾಲ್ತುಳಿತದ ಪ್ರಕರಣವನ್ನ ನ್ಯಾಯಾಂಗ ತನಿಖೆ ಮಾಡಲೂ ಆದೇಶಿಸಿದ್ದಾರೆ.
ಮರಣಹೊಂದಿದವರ ಕುಟುಂಬಸ್ಥರಿಗೆ ತಲಾ 25 ಲಕ್ಷ ರೂ ಮತ್ತು ಗಾಯಾಳುಗಳಿಗೆ 2 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.
ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಕಾಲ್ತುಳಿತಕ್ಕೆ ಸಿಕ್ಕು
ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿರುವವರನ್ನ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...