Monday, February 2, 2026
Monday, February 2, 2026

Tirupati Stampede ತಿರುಪತಿ ಕಾಲ್ತುಳಿತ ದುರಂತ, ಮೃತರ ಕುಟುಂಬಗಳಿಗೆ ₹ 25 ಲಕ್ಷ ಪರಿಹಾರ ಘೋಷಣೆ

Date:

Tirupati Stampede ತಿರುಪತಿಯಲ್ಲಿ ಇಲ್ಲಿಯವರೆಗೂ ಕೇಳದ ದುರಂತ ಸಂಭವಿಸಿದೆ. ದರ್ಶನಕ್ಕೆ ಸರತಿಯಲ್ಲಿ ನಿಂತಿದ್ದ ಭಕ್ತಾದಿಗಳು ಒಮ್ಮಿಂದೊಮ್ಮೆಲೆ ಆದ ನೂಕು ನುಗ್ಗಾಟದಿಂದ ಆರು ಮಂದಿ ಅಸು ನೀಗಿದ್ದಾರೆ.
ಕಳೆದ ಬುಧವಾರ ಸಂಭವಿಸಿದ ಘಟನೆ ಬಗ್ಗೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ‌ಚಂದ್ರಬಾಬು ನಾಯ್ಡು ಗುರುವಾರವೇ ಸ್ಥಳಕ್ಕೆಭೇಟಿ ನೀಡಿ ಪರಿಶೀಲನೆ ನಡೆಸಿದರು.
Tirupati Stampede ಅಲ್ಲಿನ ಡಿವೈಎಸ್ಪಿ ರಮಣಕುಮಾರ್, ಗೋಸಂರಕ್ಷಣಾ ಶಾಲೆಯ ನಿರ್ದೇಶಕ ಕೆ.ಹರನಾಥ ರೆಡ್ಡಿ ಅವರನ್ನ ಅಮಾನತ್ತಿನಲ್ಲಿರಿಸಲು ಆದೇಶ ನೀಡಿದ್ದಾರೆ. ಕಾಲ್ತುಳಿತದ ಪ್ರಕರಣವನ್ನ ನ್ಯಾಯಾಂಗ ತನಿಖೆ ಮಾಡಲೂ ಆದೇಶಿಸಿದ್ದಾರೆ.
ಮರಣಹೊಂದಿದವರ ಕುಟುಂಬಸ್ಥರಿಗೆ ತಲಾ 25 ಲಕ್ಷ ರೂ ಮತ್ತು ಗಾಯಾಳುಗಳಿಗೆ 2 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.
ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಕಾಲ್ತುಳಿತಕ್ಕೆ ಸಿಕ್ಕು
ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿರುವವರನ್ನ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...