Thursday, June 18, 2026
Thursday, June 18, 2026

Tirupati Stampede ತಿರುಪತಿ ಕಾಲ್ತುಳಿತ ದುರಂತ, ಮೃತರ ಕುಟುಂಬಗಳಿಗೆ ₹ 25 ಲಕ್ಷ ಪರಿಹಾರ ಘೋಷಣೆ

Date:

Tirupati Stampede ತಿರುಪತಿಯಲ್ಲಿ ಇಲ್ಲಿಯವರೆಗೂ ಕೇಳದ ದುರಂತ ಸಂಭವಿಸಿದೆ. ದರ್ಶನಕ್ಕೆ ಸರತಿಯಲ್ಲಿ ನಿಂತಿದ್ದ ಭಕ್ತಾದಿಗಳು ಒಮ್ಮಿಂದೊಮ್ಮೆಲೆ ಆದ ನೂಕು ನುಗ್ಗಾಟದಿಂದ ಆರು ಮಂದಿ ಅಸು ನೀಗಿದ್ದಾರೆ.
ಕಳೆದ ಬುಧವಾರ ಸಂಭವಿಸಿದ ಘಟನೆ ಬಗ್ಗೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ‌ಚಂದ್ರಬಾಬು ನಾಯ್ಡು ಗುರುವಾರವೇ ಸ್ಥಳಕ್ಕೆಭೇಟಿ ನೀಡಿ ಪರಿಶೀಲನೆ ನಡೆಸಿದರು.
Tirupati Stampede ಅಲ್ಲಿನ ಡಿವೈಎಸ್ಪಿ ರಮಣಕುಮಾರ್, ಗೋಸಂರಕ್ಷಣಾ ಶಾಲೆಯ ನಿರ್ದೇಶಕ ಕೆ.ಹರನಾಥ ರೆಡ್ಡಿ ಅವರನ್ನ ಅಮಾನತ್ತಿನಲ್ಲಿರಿಸಲು ಆದೇಶ ನೀಡಿದ್ದಾರೆ. ಕಾಲ್ತುಳಿತದ ಪ್ರಕರಣವನ್ನ ನ್ಯಾಯಾಂಗ ತನಿಖೆ ಮಾಡಲೂ ಆದೇಶಿಸಿದ್ದಾರೆ.
ಮರಣಹೊಂದಿದವರ ಕುಟುಂಬಸ್ಥರಿಗೆ ತಲಾ 25 ಲಕ್ಷ ರೂ ಮತ್ತು ಗಾಯಾಳುಗಳಿಗೆ 2 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.
ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಕಾಲ್ತುಳಿತಕ್ಕೆ ಸಿಕ್ಕು
ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿರುವವರನ್ನ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...