Sunday, August 2, 2026
Sunday, August 2, 2026

Karnataka Public Service Commission ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರಿಂದ ಲೋಕಸೇವಾ ಆಯೋಗದ ಅಧ್ಯಕ್ಷರುಗಳ 25 ನೇ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Date:

Karnataka Public Service Commission ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕೇಂದ್ರ ಲೋಕ ಸೇವಾ ಆಯೋಗದ ವತಿಯಿಂದ ನಗರದ ಖಾಸಗಿ ಹೋಟೆಲ್ ನಲ್ಲಿ ಹಮ್ಮಿಕೊಳ್ಳಲಾದ ರಾಜ್ಯ ಲೋಕ ಸೇವಾ ಆಯೋಗಗಳ ಅಧ್ಯಕ್ಷರುಗಳ 25 ನೇ ರಾಷ್ಟ್ರೀಯ ಸಮ್ಮೇಳನವನ್ನು ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಜಗದೀಪ್ ಧನಕರ್ ಉದ್ಘಾಟಿಸಿದರು.

Karnataka Public Service Commission ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿಗಳ ಪತ್ನಿ ಶ್ರೀಮತಿ ಸುದೇಶ ಧನಕರ್ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, , ಕೇಂದ್ರ ಲೋಕಸೇವಾ ಆಯೋಗದ ಅಧ್ಯಕ್ಷರಾದ ಪ್ರೀತಿ ಸುದಾನ್, ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರಾದ ಶಿವಶಂಕರಪ್ಪ ಸಾಹುಕಾರ್, ಹರಿಯಾಣ ಲೋಕಸೇವಾ ಆಯೋಗದ ಅಧ್ಯಕ್ಷರಾದ ಅಲೋಕ್ ವರ್ಮಾ, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಡಿಜಿ ಐಜಿಪಿ ಡಾ. ಅಲೋಕ್ ಮೋಹನ್ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ವಿವಿಧ ರಾಜ್ಯಗಳ ಲೋಕಸೇವಾ ಆಯೋಗದ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...